Tuesday, April 21, 2026

healthy life

Health tips: ಕೆಳಸೊಂಟ ನೋವಿಗೆ ಕಾರಣ ಏನು? ಇದಕ್ಕೆ ಪರಿಹಾರವೇನು?

Health Tips: ಕೆಲವರಿಗೆ ಪ್ರತಿದಿನ ತಲೆ ನೋವಾಗತ್ತೆ. ಅದೇ ರೀತಿ ಕೆಲವರಿಗೆ ಕೆಳಸೊಂಟನೋವು ಕೂಡ ಇರುತ್ತದೆ. ಹಾಗಾದ್ರೆ ಈ ಕೆಳಸೊಂಟನೋವು ಬರಲು ಕಾರಣವೇನು..? ಇದಕ್ಕೆ ಪರಿಹಾರವೇನು ಎಂಬುದನ್ನು ಪಾರಂಪರಿಕ ವೈದ್ಯೆಯಾದ ಡಾ.ಪವಿತ್ರಾ ಅವರು ವಿವರಿಸಿದ್ದಾರೆ. https://youtu.be/IvJ1f7Oc_tk ವೈದ್ಯರು ಹೇಳುವ ಪ್ರಕಾರ, ಕೆಳ ಸೊಂಟನೋವು ಬಂದರೆ, ನಿಮ್ಮ ದೇಹದಲ್ಲಿ ಇರುವ ಶಕ್ತಿ ಕಡಿಮೆಯಾಗುತ್ತಿದೆ ಎಂದರ್ಥ. ಇದಕ್ಕೆ ಕಾರಣ, ನಮ್ಮ...

Health Tips: ಪಿತ್ತಕೋಶದ ಕಲ್ಲು! ಈ ಕಾಯಿಲೆಯಿಂದ ಮುಕ್ತರಾಗೋದು ಹೇಗೆ?

Health Tips: ಪಿತ್ತಕೋಶದಲ್ಲಿ ಕಲ್ಲಾಗಲು ಕಾರಣವೇನು..? ಈ ಸಮಸ್ಯೆಗೆ ಪರಿಹಾರವೇನು ಅಂತಾ ಪಾರಂಪರಿಕ ವೈದ್ಯರಾದ ಡಾ.ಪವಿತ್ರಾ ಅವರು ವಿವರಿಸಿದ್ದಾರೆ. https://youtu.be/ipu4pJeL6p0 ನಾವು ತ್ಯಾಜ್ಯಯುತವಾದ, ಜೀರ್ಣವಾಗದ ಆಹಾರವನ್ನು ಸೇವಿಸಿದಾಗ, ನಮ್ಮ ಪಿತ್ತಕೋಶದಲ್ಲಿ ಕಲ್ಲಾಗುವ ಸಾಧ್ಯತೆ ಇರುತ್ತದೆ. ನಾವು ಸೇವಿಸಿದ ಆಹಾರದಲ್ಲಿ ತ್ಯಾಜ್ಯವಿದ್ದರೆ, ಆ ತ್ಯಾಜ್ಯ ಒಂದೆಡೆ ಸೇರಿ, ಕಲ್ಲಾಗಿ ಮಾರ್ಪಾಡಾಗುತ್ತದೆ. ಹಾಗಾಗಿ ನಾವು ಸದಾ ಆರೋಗ್ಯಕರ ಆಹಾರವನ್ನೇ ಸೇವಿಸಬೇಕು....

Health Tips: ಬೊಕ್ಕತಲೆಗೆ ಪರಿಹಾರವೇ ಇಲ್ಲವಾ..? ಇದಕ್ಕೆಲ್ಲಾ ಕಾರಣಗಳೇನು..?

Health Tips: ಇಂದಿನ ಕಾಲದ ಯುವಕರ ಪ್ರಮುಖ ಸಮಸ್ಯೆ ಅಂದ್ರೆ, ಬೊಕ್ಕತಲೆ. ವಯಸ್ಸು ಮೂವತ್ತು ದಾಡುವ ಮುನ್ನವೇ ತಲೆಯಲ್ಲಿರುವ ಕೂದಲುಗಳು, ಉದುರಲು ಶುರುವಾಗುತ್ತದೆ. 35ನೇ ವಯಸ್ಸಿಗಂದ್ರೆ, ತೀರಾ ವಯಸ್ಸಾದವರ ರೀತಿ ಕಾಣಲು ಶುರುವಾಗುತ್ತದೆ. ಹಾಗಾದ್ರೆ ಬೊಕ್ಕತಲೆಗೆ ಪರಿಹಾರವೇನು ಅಂತಾ ಪಾರಂಪರಿಕ ವೈದ್ಯೆ ಪವಿತ್ರಾ ವಿವರಿಸಿದ್ದಾರೆ ನೋಡಿ. ಬೊಕ್ಕತಲೆಯ ಸಮಸ್ಯೆ ಪುರುಷರಲ್ಲೇ ಹೆಚ್ಚು ಕಾಣಿಸಿಕೊಳ್ಳಲು ಕಾರಣವೇನು ಅಂದ್ರೆ,...

Health Tips: ಕಿಡ್ನಿ ಫೇಲ್​​ಗೆ ಇನ್ಸೂರೆನ್ಸ್​ ಮಾಡಿಸಬಹುದಾ? ಜೀವ ಉಳಿಸಲು ವಿಮೆ ಇರಲಿ!

Health Tips: ಕಿಡ್ನಿ ಆರೋಗ್ಯದ ಬಗ್ಗೆ ನಾವು ನಿಮಗೆ ಈಗಾಗಲೇ ಸಾಕಷ್ಟು ವಿಚಾರವನ್ನು ಹೇಳಿದ್ದೇವೆ. ಕಿಡ್ನಿ ಸಮಸ್ಯೆ ಬಂದಾಗ ಏನು ಮಾಡಬೇಕು..? ಕಿಡ್ನಿ ಸಮಸ್ಯೆ ಬರಬಾರದು ಅಂದ್ರೆ ಏನು ಮಾಡಬೇಕು..? ಕಿಡ್ನಿ ಸಮಸ್ಯೆ ಬಂದಾಗ ಯಾವ ರೀತಿಯ ಚಿಕಿತ್ಸೆ ಪಡೆಯಬೇಕು ಅಂತಾ ವೈದ್ಯರು ನಿಮಗೆ ಈಗಾಗಲೇ ವಿವರಿಸಿದ್ದಾರೆ. ಇದೀಗ ಕಿಡ್ನಿ ಫೇಲ್‌ಗೆ ಇನ್ಸೂರೆನ್ಸ್ ಮಾಡಿಸಬಹುದಾ...

Health Tips: ಟೆನ್ಶನ್ ಇಲ್ಲದೇ ಕೆಲಸ ಮಾಡೋದು ಹೇಗೆ..?

Health Tips: ಜೀವನದಲ್ಲಿ ನೆಮ್ಮದಿ ಅನ್ನೋದು ಎಷ್ಟು ಮುಖ್ಯವೋ, ದುಡಿಮೆ ಅನ್ನೋದು ಕೂಡ ಅಷ್ಟೇ ಮುಖ್ಯ. ದುಡಿದರೆನೇ ನಾವು ನಮಗೆ ಬೇಕಾದ ರೀತಿ ಜೀವನ ಮಾಡೋಕ್ಕೆ ಸಾಧ್ಯವಾಗೋದು. ಆದರೆ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಯಾವ ರೀತಿ ದುಡಿಯುತ್ತಿದೆ ಎಂದರೆ, ಕೆಲಸದ ಒತ್ತಡ ಹೊತ್ತು, ಸರಿಯಾಗಿ ಊಟ, ನಿದ್ರೆ ಮಾಡದೇ, ಕೆಲಸ ಮಾಡುತ್ತಿದೆ. ಇಂಥ...

Health Tips: ಕಿಡ್ನಿ ಸಮಸ್ಯೆ ಭಾರತದಲ್ಲೇ ಹೆಚ್ಚು ಏಕೆ? ಜೀವ ರಕ್ಷಣೆಗೆ ಟೆಸ್ಟ್ ಬೆಸ್ಟ್

Health Tips: ವೈದ್ಯರಾದ ಡಾ. ವಿದ್ಯಾಶಂಕರ್ ಅವರು ಕಿಡ್ನಿ ಆರೋಗ್ಯದ ಬಗ್ಗೆ ಹಲವಾರು ಮಾಹಿತಿ ನೀಡಿದ್ದಾರೆ. ಅದೇ ರೀತಿ ಕಿಡ್ನಿ ಸಮಸ್ಯೆ ಭಾರತದಲ್ಲೇ ಹೆಚ್ಚು ಕಾಣಿಸಿಕೊಳ್ಳಲು ಕಾರಣವೇನು ಅನ್ನೋ ಬಗ್ಗೆ ವಿವರಿಸಿದ್ದಾರೆ. ಅಲ್ಲದೇ. ಜೀವ ರಕ್ಷಣೆಗೆ ಯಾವ ಟೆಸ್ಟ್ ಮಾಡಿಸಿಕೊಳ್ಳುವುದು ಉತ್ತಮ ಅಂತಲೂ ಹೇಳಿದ್ದಾರೆ. ಈ ಬಗ್ಗೆ ತಿಳಿಯೋಣ ಬನ್ನಿ. https://youtu.be/7VpIqtf7lTs ನಾವು ಆಹಾರ ಸೇವನೆ ಮಾಡುವಾಗ,...

Health Tips: ಅತೀ ಹೆಚ್ಚು ಖರ್ಚು ಮಾಡಿಸುತ್ತೆ ಕಿಡ್ನಿ: ಕಿಡ್ನಿ ಕಸಿ ಯಾರಿಗೆ ಬೇಕು?

Health Tips: ಕಿಡ್ನಿ ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಅನ್ನೋ ಬಗ್ಗೆ ವೈದ್ಯರಾದ ಡಾ. ವಿದ್ಯಾಶಂಕರ್ ಅವರು ಕರ್ನಾಟಕ ಟಿವಿಯಲ್ಲಿ ಈಗಾಗಲೇ ವಿವರಿಸಿದ್ದಾರೆ. ಅದೇ ರೀತಿ ನಮ್ಮ ದೇಹದಲ್ಲಿರುವ ಎಲ್ಲಾ ಮುಖ್ಯವಾದ ಅಂಗಗಳಿಗಿಂತಲೂ ಮುಖ್ಯ ಅಂದ್ರೆ ಅದು ಕಿಡ್ನಿ. ಯಾಕಂದ್ರೆ ಕಿಡ್‌ನಿಯ ಆರೋಗ್ಯ ಹಾಳಾದ್ರೆ, ಅದಕ್ಕಾಗುವ ಖರ್ಚು ಸಣ್ಣಪುಟ್ಟದ್ದಲ್ಲ. ಹಾಗಾದ್ರೆ ಯಾರು ಕಿಡ್ನಿ ಕಸಿ...

ಅತಿಯಾದ ಒತ್ತಡದಿಂದ ಬಳಲುತ್ತಿದ್ದೀರಾ?: ಇದಕ್ಕೆ ಮಾತ್ರೆಗಳಷ್ಟೇ ಪರಿಹಾರವಲ್ಲ

Health Tips: ಅತಿಯಾದ ಒತ್ತಡ ಅಂದ್ರೆ, ಸ್ಟ್ರೆಸ್. ನಿಮ್ಮ ದೇಹದಲ್ಲಿ ಕೆಲಸ ಮಾಡುವ ಚೈತನ್ಯವೇ ಇಲ್ಲ. ದೇಹದಲ್ಲಿ ಶಕ್ತಿಯೇ ಇಲ್ಲ ಎನ್ನಿಸಿದಾಗ. ಅದನ್ನು ಅತೀಯಾದ ಒತ್ತಡ ಎಂದು ಹೇಳಲಾಗುತ್ತದೆ. ದೇಹದಲ್ಲಿ ಶಕ್ತಿ ಕಡಿಮೆಯಾದಾಗ, ಮಾನಸಿಕ ಶಕ್ತಿಯೂ ಕುಂಠಿತಗೊಳ್ಳುತ್ತದೆ. ಇದೆಲ್ಲ ಸಮಸ್ಯೆಗೆ ಕಾರಣವೇನು ಅಂತಾ ಪಾರಂಪರಿಕ ವೈದ್ಯೆ ಡಾ.ಪವಿತ್ರಾ ಹೇಳಿದ್ದಾರೆ. https://youtu.be/-mIRnks6OSg ಸಮಯಕ್ಕೆ ಸರಿಯಾಗಿ ನಿದ್ದೆ ಮಾಡಿದಾಗ, ಮತ್ತು...

ಸಾವಿನ ದವಡೆಯಲ್ಲಿದ್ದವರಿಗೆ ಆಯುರ್ವೇದವೇ ಅಮೃತ: Tatkshana Ayurveda

Health Tips: ಆಯುರ್ವೇದ ಅನ್ನೋದು ಪುರಾತನ ಕಾಲದಿಂದಲೂ, ಭಾರತದಲ್ಲಿ ಬಳಕೆಯಲ್ಲಿರುವ ಒಂದು ವೈದ್ಯಕೀಯ ವಿಧಾನ. ಆದರೆ ತಕ್ಷಣ ರಿಲೀಫ್ ಕೊಡುವ ಇಂಗ್ಲೀಷ್ ಮೆಡಿಸಿನ್ ಜನರಿಗೆ ತುಂಬಾ ಇಷ್ಟವಾಗಿದೆ. ಆದರೆ ಆಯುರ್ವೇದ ಚಿಕಿತ್ಸೆ ಲೇಟಾಗಿ ಫಲಿತಾಂಶ ಕೊಟ್ಟರೂ, ಅದರಿಂದ ಆರೋಗ್ಯಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಇದೇ ರೀತಿಯ ಆಯುರ್ವೇದ ಚಿಕಿತ್ಸಾಲಯವೊಂದು ಬೆಂಗಳೂರಿನಲ್ಲಿಂದು, ಸಾವಿನ ದವಡೆಯಲ್ಲಿದ್ದವರಿಗೆ ಪಾರು ಮಾಡಿರುವ...

ಇನ್ಮೇಲೆ ಮೇಕಪ್ ಮಾಡಿ ಮೊಡವೆಗಳನ್ನ ಮುಚ್ಚಿಕೊಳ್ಳುವುದು ಬೇಡ

Beauty Tips: ಹದಿಹರೆಯದ ವಯಸ್ಸಿಗೆ ಬಂದ ಬಳಿಕ ಮುಖದಲ್ಲಿ ಮೊಡವೆಯಾಗುವುದು ಕಾಮನ್. ಆದರೆ ಮೊಡವೆ ಯಾಕಾಗಿದೆ ಎಂಬ ಕಾರಣ ತಿಳಿದುಕೊಳ್ಳದೇ, ಮಾರುಕಟ್ಟೆಯಲ್ಲಿ ಸಿಗುವ ತರಹೇವಾರಿ ಪ್ರಾಡಕ್ಟ್‌ಗಳನ್ನು ಬಳಸಿ, ಮೇಕಪ್ ಮಾಡಿಕೊಂಡು ಆ ಮೊಡವೆಯನ್ನು ಮುಚ್ಚಿಕೊಳ್ಳಲಾಗುತ್ತದೆ. ಆದರೆ ನಾವು ಮೊಡವೆ ಆಗಿರುವುದಕ್ಕೆ ಕಾರಣವೇನೆಂದು ತಿಳಿದುಕೊಂಡರೆ, ಮೇಕಪ್ ಮಾಡಿಕೊಳ್ಳುವ ಅವಶ್ಯಕತೆಯೇ ಇರುವುದಿಲ್ಲ. ಈ ಬಗ್ಗೆ ಪಾರಂಪರಿಕ ವೈದ್ಯೆ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img