Wednesday, July 22, 2026

healthy life

ಇನ್ಮೇಲೆ ಮೇಕಪ್ ಮಾಡಿ ಮೊಡವೆಗಳನ್ನ ಮುಚ್ಚಿಕೊಳ್ಳುವುದು ಬೇಡ

Beauty Tips: ಹದಿಹರೆಯದ ವಯಸ್ಸಿಗೆ ಬಂದ ಬಳಿಕ ಮುಖದಲ್ಲಿ ಮೊಡವೆಯಾಗುವುದು ಕಾಮನ್. ಆದರೆ ಮೊಡವೆ ಯಾಕಾಗಿದೆ ಎಂಬ ಕಾರಣ ತಿಳಿದುಕೊಳ್ಳದೇ, ಮಾರುಕಟ್ಟೆಯಲ್ಲಿ ಸಿಗುವ ತರಹೇವಾರಿ ಪ್ರಾಡಕ್ಟ್‌ಗಳನ್ನು ಬಳಸಿ, ಮೇಕಪ್ ಮಾಡಿಕೊಂಡು ಆ ಮೊಡವೆಯನ್ನು ಮುಚ್ಚಿಕೊಳ್ಳಲಾಗುತ್ತದೆ. ಆದರೆ ನಾವು ಮೊಡವೆ ಆಗಿರುವುದಕ್ಕೆ ಕಾರಣವೇನೆಂದು ತಿಳಿದುಕೊಂಡರೆ, ಮೇಕಪ್ ಮಾಡಿಕೊಳ್ಳುವ ಅವಶ್ಯಕತೆಯೇ ಇರುವುದಿಲ್ಲ. ಈ ಬಗ್ಗೆ ಪಾರಂಪರಿಕ ವೈದ್ಯೆ...

ಸಮಯಕ್ಕೆ ಸರಿಯಾಗಿ ನಿದ್ದೆ ಮಾಡದಿದ್ದಲ್ಲಿ ಆರೋಗ್ಯಕ್ಕೆ ಎಷ್ಟೆಲ್ಲ ನಷ್ಟವಾಗಬಹುದು ಯೋಚಿಸಿದ್ದೀರಾ..?

Health Tips: ಮೊದಲೆಲ್ಲಾ ಹಿರಿಯರು ರಾತ್ರಿ 10ಗಂಟೆಯೊಳಗೆ ಮಲಗಿ, ಬೆಳಗ್ಗಿನ ಜಾವ 5 ಗಂಟೆಗೆಲ್ಲ ಏಳುತ್ತಿದ್ದರು. ಹಾಗಾಗಿ ಅವರ ಆರೋಗ್ಯ ಕೂಡ ಅತ್ಯುತ್ತಮವಾಗಿತ್ತು. ಆಯುಷ್ಯ ಕೂಡ ಹೆಚ್ಚಾಗಿತ್ತು. ಆದರೆ ಈಗಿನ ಕಾಲದಲ್ಲಿ ಮಲಗಲು 12 ಗಂಟೆ ದಾಟಲೇಬೇಕು. ಏಕೆಂದರೆ, ಕೈಯಲ್ಲಿ ಮೊಬೈಲ್ ಹಿಡಿದರೆ, ಸಮಯ ಹೋಗಿದ್ದೂ ಗೊತ್ತಾಗುವುದಿಲ್ಲ. ಅಕ್ಕಪಕ್ಕದಲ್ಲಿ ಏನಾಗುತ್ತಿರಬಹುದು ಎಂಬುದರ ಅರಿವೇ ಇರುವುದಿಲ್ಲ....

ಅತಿಯಾದ ತಲೆಹೊಟ್ಟಿನಿಂದ ಮುಜುಗರವಾಗ್ತಿದ್ಯಾ? ಈ ಸಮಸ್ಯೆಗೆ ಇಲ್ಲಿದೆ ಪರಿಹಾರ

Health Tips: ತಲೆಗೂದಲು ಚೆನ್ನಾಗಿ ಬೆಳೆದಾಗಲೇ, ಯುವತಿಯಾಗಲಿ, ಯುವಕರಾಗಲಿ ನೋಡೋಕ್ಕೆ ಚೆಂದಗಾಣೋದು. ಅದರಲ್ಲೂ ಮಹಿಳೆಯರಿಗೆ, ಯುವತಿಯರಿಗೆ ದಪ್ಪವಾದ, ಉದ್ದವಾದ ಕೂದಲು ಇದ್ದಾಗ ಮಾತ್ರ, ಅಂದ ಇನ್ನೂ ಹೆಚ್ಚಾಗೋದು. ಹಾಗಾದ್ರೆ ಅತಿಯಾದ ಹೊಟ್ಟಿನಿಂದ ನಿಮಗೆ ಮುಜುಗರವಾಗುತ್ತಿದ್ದರೆ, ಕೂದಲು ಉದುರುವಿಕೆ ಹೆಚ್ಚಾಗಿದ್ದರೆ, ಆ ಬಗ್ಗೆ ಪಾರಂಪರಿಕ ವೈದ್ಯರಾದ ಪವಿತ್ರ ಅವರು ವಿವರಿಸಿದ್ದಾರೆ. https://youtu.be/FWxxAf3cTMs ನಮ್ಮ ದೇಹ ಒಣಗುತ್ತಿದೆ ಎಂದಾದಲ್ಲಿ ತಲೆಯಲ್ಲಿ...

ಅತೀಯಾದ ಬೆವರಿನಿಂದ ಮುಜುಗರವಾಗ್ತಿದೆಯಾ..? ಮೈ ಬೇವರೋದು ಯಾಕೆ..?

Health Tips: ಬೇಸಿಗೆಗಾಲದಲ್ಲಿ ಬೆವರುವುದು ಸಾಮಾನ್ಯ. ಆದರೆ ಬೇಸಿಗೆಗಾಲ ಬಿಟ್ಟು ಚಳಿಗಾಲ ಮತ್ತು ಮಳೆಗಾಲದಲ್ಲಿಯೂ ಅತಿಯಾಗಿ ಬೆವರಿದರೆ, ಅದು ಆರೋಗ್ಯಕರವಾಗಿರುವ ಸೂಚನೆ ಅಲ್ಲ. ಹಾಗಾದ್ರೆ ಅತೀಯಾಗಿ ಬೆವರಿದರೆ ಅದಕ್ಕೆ ಏನರ್ಥ..? ಯಾಕೆ ಆ ತೊಂದರೆಯಾಗುತ್ತಿದೆ..? ಇದೆಲ್ಲದರ ಬಗ್ಗೆ ಪಾರಂಪರಿಕ ವೈದ್ಯೆ ಪವಿತ್ರಾ ಅವರು ವಿವರಣೆ ನೀಡಿದ್ದಾರೆ. https://youtu.be/1eoipdwzlU4 ಬೆವರು ಅನ್ನೋದು ದೇಹದ ತ್ಯಾಜ್ಯ. ನಮ್ಮ ದೇಹದಲ್ಲಿರುವ ತ್ಯಾಜ್ಯ...

ಶುಗರ್ ಇರುವವರು ಯಾಕೆ ಸಮಯಕ್ಕೆ ಸರಿಯಾಗಿ ಊಟ ಮಾಡಬೇಕು ಅಂತಾ ಹೇಳೋದು ಗೊತ್ತಾ..?

Health Tips: ಎಲ್ಲರೂ ಸಮಯಕ್ಕೆ ಸರಿಯಾಗಿ ಊಟ ಮಾಡಬೇಕು ಅಂತಾ ವೈದ್ಯರು ಹೇಳ್ತಾರೆ. ಆದರೆ ಶುಗರ್ ಇದ್ದವರಂತೂ ಸಮಯಕ್ಕೆ ಸರಿಯಾಗಿ ಊಟ ಮಾಡ್ಲೇಬೇಕು ಅಂತಾ ಸಪರೇಟ್ ಆಗಿ ಹೇಳ್ತಾರೆ. ಹಾಗಾದ್ರೆ ಯಾಕೆ ಶುಗರ್ ಇದ್ದವರು ಸಮಯಕ್ಕೆ ಸರಿಯಾಗಿ ಊಟ ಮಾಡಬೇಕು..? ಮಾಡದಿದ್ದರೆ ಏನಾಗತ್ತೆ ಅಂತಾ ತಿಳಿಯೋಣ ಬನ್ನಿ.. https://youtu.be/Mm-gZoxkLNc ದೇಹದಲ್ಲಿ ಶುಗರ್ ಪ್ರಮಾಣ ಹೆಚ್ಚಾದರೂ, ಕಡಿಮೆಯಾದರೂ ಆರೋಗ್ಯ...

Health Tips: ರಕ್ತಹೀನತೆ ಸಮಸ್ಯೆ ಕಾಡ್ತಾ ಇದ್ಯಾ? ಇದಕ್ಕೆ ಪರಿಹಾರವೇನು ಗೊತ್ತಾ?

Health Tips: ನಾವು ಆರೋಗ್ಯವಾಗಿ ಇರಬೇಕು ಅಂದ್ರೆ ನಮ್ಮ ದೇಹದ ಭಾಗಗಳು ಸರಿಯಾಗಿ ಇರುವುದು ತುಂಬಾ ಮುಖ್ಯ. ಅದರಂತೆ, ನಮ್ಮ ದೇಹದಲ್ಲಿ ರಕ್ತದ ಪ್ರಮಾಣ ಸರಿಯಾಗಿ ಇರುವುದು ಕೂಡ ಅಷ್ಟೇ ಮುಖ್ಯ. ಹಾಗಾದ್ರೆ ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಲು ಕಾರಣವೇನು..? ಇದಕ್ಕೆ ಪರಿಹಾರವೇನು ಅಂತಾ ಪಾರಂಪರಿಕ ವೈದ್ಯೆ ಡಾ.ಪವಿತ್ರಾ ಅವರು ವಿವರಿಸಿದ್ದಾರೆ. https://youtu.be/3QGyWhaVsLY ನಾವು ಸೇವಿಸಿದ ಆಹಾರದಲ್ಲಿ ಸರಿಯಾದ...

ಋತುವಿನ ಅಂತ್ಯದಲ್ಲಿ ಆರೋಗ್ಯವನ್ನ ಕಾಪಾಡಿಕೊಳ್ಳುವುದು ಹೇಗೆ ?

Health Tips: ಋತುಚಕ್ರ ನಿಲ್ಲುವ ಸಮಯದಲ್ಲಿ ಹೆಂಗಸರು ಅನುಭವಿಸುವ ಕಷ್ಟ ಅವರಿಗಷ್ಟೇ ಗೊತ್ತಿರುತ್ತದೆ. ಎಲ್ಲರಿಗೆ ಒಂದು ರೀತಿಯ ಅನುಭವವಾದರೆ, ಮುಟ್ಟು ನಿಲ್ಲುವ ಹೆಂಗಸರಿಗೆ ಆಗುವ ಅನುಭವವೇ ಬೇರೆ. ಎಲ್ಲರಿಗೂ ಸೆಕೆಯಾದರೆ, ಇವರಿಗೆ ಚಳಿಯಾಗುತ್ತದೆ. ಎಲ್ಲರಿಗೂ ಚಳಿಯಾದರೆ, ಇವರಿಗೆ ಸೆಕೆಯಾಗುತ್ತದೆ. ಹಾಗಾದ್ರೆ ಋತುಚಕ್ರದ ಅಂತ್ಯದಲ್ಲಿ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಅಂತಾ ತಿಳಿಯೋಣ ಬನ್ನಿ. https://youtu.be/TJat8N59c6A ವಯಸ್ಸು 14ರಿಂದ 16...

ಜೀರ್ಣ ಕ್ರಿಯೆ ಸರಿಯಾಗಿ ಆಗದಿದ್ದಲ್ಲಿ ಈ ಕಾಯಿಲೆ ಬರುತ್ತೆ..

Health Tips: ನಮ್ಮ ದೇಹಕ್ಕೆ ಬರುವ ಹಲವು ಖಾಯಿಲೆಗಳಿಗೆ ಸಾಮಾನ್ಯ ಕಾರಣ ಅಂದ್ರೆ, ಜೀರ್ಣಕ್ರಿಯೆ ಸಮಸ್ಯೆ. ಯಾರಿಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತಿಲ್ಲವೋ, ಅಂಥವರಿಗೆ ಹಲವು ಖಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ಜೀರ್ಣಕ್ರಿಯೆ ಸಮಸ್ಯೆಯನ್ನು ಮೊದಲು ಸರಿಪಡಿಸಿಕೊಳ್ಳಬೇಕು. ಹಾಗಾದ್ರೆ ಜೀರ್ಣಕ್ರಿಯೆ ಸಮಸ್ಯೆ ಹೇಗೆ ಬರುತ್ತದೆ..? ಇದು ಬಂದ್ರೆ, ಪರಿಹಾರ ಹೇಗೆ ಕಂಡುಕೊಳ್ಳಬೇಕು ಎಂದು...

ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದೀರಾ..?ಈ ಸಮಸ್ಯೆಗೆ ಪರಿಹಾರವೇನು..?

Health Tips: ದೇಹದ ತ್ಯಾಜ್ಯವನ್ನು ಹೊರಗೆ ಹಾಕಿ, ರಕ್ತದ ಶುದ್ಧತೆ ಮಾಡುವುದು ಮೂತ್ರ ಪಿಂಡದ ಕೆಲಸ. ಆಗ ನಾವು ಆರೋಗ್ಯವಾಗಿ ಇರಲು ಸಾಧ್ಯ. ಆದ್ರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮೂತ್ರಪಿಂಡದ ಖಾಯಿಲೆಯಿಂದ ಬಳಲುತ್ತಿದ್ದಾರೆ. ಹಾಗಾದ್ರೆ ಈ ಸಮಸ್ಯೆಗೆ ಪರಿಹಾರವೇನು ಅಂತಾ ಪಾರಂಪರಿಕ ವೈದ್ಯೆ ಪವಿತ್ರಾ ಹೇಳಿದ್ದಾರೆ ನೋಡಿ. https://youtu.be/folt-9WSGaA ಕಿಡ್ನಿ ಸಮಸ್ಯೆಗೆ ಪರಿಹಾರ ಅಂದ್ರೆ ಡಯಾಲಿಸಿಸ್. ಡಯಾಲಿಸಿಸ್...

ಪ್ರತಿದಿನ ಎಳನೀರಿನ ಸೇವನೆ ಮಾಡುವುದರಿಂದ ನಿಮಗಾಗಲಿದೆ ಅತ್ಯದ್ಭುತ ಆರೋಗ್ಯ ಲಾಭ

Health Tips: ಈ ಪ್ರಕೃತಿಯಿಂದ ನಮಗೆ ಸಿಕ್ಕಿರುವ ಆರೋಗ್ಯಕರ, ಅದ್ಭುತ ಉಡುಗೊರೆಗಳಲ್ಲಿ ಎಳನೀರು ಕೂಡ ಒಂದು. ಆದರೆ ಸಿಟಿಯಲ್ಲಿ ಅಷ್ಟು ಸುಲಭವಾಗಿ ಎಳನೀರು ನಿಮ್ಮ ಕೈಗೆಟುಕುವುದಿಲ್ಲ. ಯಾಕಂದ್ರೆ, ಎಳನೀರಿನ ಸೇವನೆಯಿಂದ ಆರೋಗ್ಯಕ್ಕೆ ಎಂಥ ಅದ್ಭುತ ಲಾಭವಿದೆ ಎಂದು ಗೊತ್ತಾದ ಬಳಿಕ, ಅದರ ಬೆಲೆ ಹೆಚ್ಚಾಗಿದೆ. ಹಾಗಾಗಿ ಹಲವರು ಎಳನೀರಿನ ಸೇವನೆ ಮಾಡುವುದನ್ನೇ ಬಿಟ್ಟಿದ್ದಾರೆ. ಆದರೆ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img