Wednesday, July 22, 2026

healthy life

ಅತಿಯಾಗಿ ಮಾತ್ರೆಗಳನ್ನ ಸೇವಿಸುತ್ತೀರಾ? ಇದರಿಂದ ಆಗೋ ಅನಾಹುತಗಳು ಏನು?

Health Tips: ಇತ್ತೀಚಿನ ದಿನಗಳಲ್ಲಿ ಮಾತ್ರೆ ತೆಗೆದುಕೊಳ್ಳುವವರ ಸಂಖ್ಯೆ ಅದೆಷ್ಟು ಹೆಚ್ಚಾಗಿದೆ ಅಂದ್ರೆ, ಸಣ್ಣಪುಟ್ಟ ನೋವಿಗೂ ಮಾತ್ರೆ ತೆಗೆದುಕೊಳ್ಳಲೇಬೇಕು. ತಲೆನೋವು, ಕೈ ಕಾಲು ನೋವು, ಬೆನ್ನು ನೋವು, ಇತ್ಯಾದಿ ನೋವುಗಳನ್ನು ಕೆಲ ಗಂಟೆಗಳ ಕಾಲ ತಡೆದುಕೊಳ್ಳುವಷ್ಟು ಕೂಡ ಇಂದಿನ ಜನರಿಗೆ ತಾಳ್ಮೆ ಇಲ್ಲ. ಹಾಗಾಗಿ ಎಲ್ಲದಕ್ಕೂ ಪೇನ್ ಕಿಲ್ಲರ್ ತೆಗೆದುಕೊಂಡು ಬಿಟ್ಟರೆ, ಪಟ್ ಅಂತಾ...

Health Tips: ನೆನೆಸಿಟ್ಟ ಶೇಂಗಾ ಸೇವನೆಯಿಂದಾಗುವ ಲಾಭಗಳೇನು..?

Health Tips: ತುಂಬಾ ಜನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಬಾದಾಮಿ ತಿನ್ನೋದನ್ನ ರೂಢಿಸಿಕೊಂಡಿರುತ್ತಾರೆ. ಆದ್ರೆ ನಿಮ್ಮ ಆರೋಗ್ಯ ಅಭಿವೃದ್ಧಿ ಆಗಬೇಕು ಅಂದ್ರೆ ನೀವು ಬಾದಾಮಿಯನ್ನೇ ತಿನ್ನಬೇಕು ಅಂತಿಲ್ಲ. ಶೇಂಗಾವನ್ನು ಕೂಡ ನೆನೆಸಿಟ್ಟು ತಿನ್ನಬಹುದು. ಹಾಗಾದ್ರೆ ನೆನೆಸಿದ ಶೇಂಗಾ ಸೇವನೆಯಿಂದ ಆಗುವ ಆರೋಗ್ಯಕರ ಪ್ರಯೋಜನಗಳು ಏನೇನು ಅಂತಾ ತಿಳಿಯೋಣ ಬನ್ನಿ.. 1.. ಚಳಿಗಾಲದಲ್ಲಿ ಬೆಳಿಗ್ಗೆ ಖಾಲಿ...

ತಾಮ್ರದ ಪಾತ್ರೆಯಲ್ಲಿ ತುಂಬಿಸಿಟ್ಟ ನೀರಿನ ಸೇವನೆಯಿಂದ ಆರೋಗ್ಯಕ್ಕಾಗುತ್ತದೆ ಉತ್ತಮ ಪ್ರಯೋಜನ

Health Tips: ನೀರಿನ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಲಾಭವಿದೆ ಅನ್ನೋದು ಎಲ್ಲರಿಗೂ ಗೊತ್ತು. ಆದರೆ, ನೀವು ತಾಮ್ರದ ಲೋಟ, ಚೊಂಬು, ಪಾತ್ರೆಯಲ್ಲಿ ತುಂಬಿಸಿಟ್ಟ ನೀರನ್ನು ಕುಡಿದರೆ, ಇನ್ನೂ ಹೆಚ್ಚು ಆರೋಗ್ಯ ಲಾಭವನ್ನು ಪಡೆಯಬಹುದು. ಹಾಗಾದ್ರೆ, ತಾಮ್ರದ ಪಾತ್ರೆಯಲ್ಲಿದ್ದ ನೀರು ಕುಡಿಯುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ತಾಮ್ರದ ಪಾತ್ರೆಯನ್ನು ಚೆನ್ನಾಗಿ ತೊಳೆದು. ಅದರಲ್ಲಿ...

ಪದೇ ಪದೇ ಬೆನ್ನು ನೋವು ಬಂದರೆ ಅದಕ್ಕೆ ಕಾರಣವೇನು..? ವೈದ್ಯರೇ ವಿವರಿಸಿದ್ದಾರೆ ನೋಡಿ

Health Tips: ಮೊದಲೆಲ್ಲ ವಯಸ್ಸಾದ ಬಳಿಕ ಬೆನ್ನು ನೋವು ಬರುತ್ತಿತ್ತು. ಆದರೆ ಇಂದಿನ ಕಾಲದ ಯುವ ಪೀಳಿಗೆಯವರಿಗೆ ಮದುವೆಗೂ ಮುನ್ನವೇ ಬೆನ್ನು ನೋವು, ಸೊಂಟ ನೋವು ಬರುತ್ತಿದೆ. ಹಾಗಾದ್ರೆ ಪದೇ ಪದೇ ಬೆನ್ನು ನೋವು ಬರಲು ಕಾರಣವೇನು ಅಂತಾ ಪಾರಂಪರಿಕ ವೈದ್ಯರಾದ ಡಾ.ಪವಿತ್ರಾ ಅವರೇ ಹೇಳಿದ್ದಾರೆ ನೋಡಿ. https://youtu.be/Xh0eF1Q4Li4 ಆಫೀಸ್ ಕೆಲಸ, ಡ್ರೈವಿಂಗ್, ಟೈಲರಿಂಗ, ಮನೆಗೆಲಸ ಇವೆಲ್ಲವೂ...

ಚರ್ಮ ಸುಕ್ಕುಗಟ್ಟುವುದು ಯಾಕೆ ಗೊತ್ತಾ? ಈ ಹಿಂಸೆಯಿಂದ ದೂರವಾಗೋದು ಹೇಗೆ?

Health Tips: ಬಿಸಿಲು ಹೆಚ್ಚಾದಾಗ ಅಥವಾ ಚಳಿಗಾಲದಲ್ಲಿ ನಮ್ಮ ಚರ್ಮ ಸುಕ್ಕುಗಟ್ಟುತ್ತದೆ. ಆ ಸಮಯದಲ್ಲಿ ನಾವು ಮಾರುಕಟ್ಟೆಯಲ್ಲಿ ಸಿಗುವ ಕ್ರೀಮ್‌, ಲೋಶನ್ ಮೊರೆ ಹೋಗುತ್ತೇವೆ. ಆದರೆ ನಾವು ಬರೀ ಚರ್ಮದ ಮೇಲೆ ಆರೈಕೆ ಮಾಡಿದರೆ, ಸಾಕಾಗುವುದಿಲ್ಲ. ಬದಲಾಗಿ ದೇಹದೊಳಗೆ ನಾವು ಯಾವ ರೀತಿಯ ಬದಲಾವಣೆ ಮಾಡಿಕೊಂಡರೆ, ನಮ್ಮ ಚರ್ಮ ಆರೋಗ್ಯಕರವಾಗಿರುತ್ತದೆ ಅಂತಾ ತಿಳಿಯಬೇಕು. https://youtu.be/W-HWBm8EmHA ನಾವು ನೀರು...

Health Tips: ಹೆಣ್ಣು ಮಕ್ಕಳೇ ಈ ವಿಷಯದಲ್ಲಿ ಎಚ್ಚರಿಕೆಯಿಂದಿರಿ

Health Tips: ಇಂದಿನ ಕಾಲದ ಕೆಲವು ವಿವಾಹಿತೆಯರ ಸಮಸ್ಯೆ ಅಂದ್ರೆ, ಸಂತಾನ ಸಮಸ್ಯೆ. ಎಷ್ಟೇ ಮದ್ದು ಮಾಡಿದರೂ, ಎಷ್ಟೇ ವೈದ್ಯರ ಬಳಿ ಹೋದರೂ, ಯಾವ ಚಿಕಿತ್ಸೆ ಪಡೆದರೂ ಮಕ್ಕಳಾಗುತ್ತಿಲ್ಲವೆಂದು ಹೇಳುತ್ತಾರೆ. ಆದ್ರೆ ಆ ರೀತಿ ಸಮಸ್ಯೆ ಬರಲು ಹೆಣ್ಣು ಮಕ್ಕಳು ಕೂಡ ಕಾರಣಕರ್ತರಾಗುತ್ತಾರೆ ಎನ್ನುತ್ತಾರೆ ವೈದ್ಯರು. ಪಾರಂಪರಿಕ ವೈದ್ಯೆ ಡಾ. ಪವಿತ್ರ ಈ ಬಗ್ಗೆ...

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಹಾಕಿದ ವಾಲ್ನಟ್ ತಿಂದ್ರೆ, ಆರೋಗ್ಯಕ್ಕಾಗಲಿದೆ ಅತ್ಯದ್ಭುತ ಲಾಭ

Health Tips: ಡ್ರೈಫ್ರೂಟ್ಸ್ ಸೇವನೆಯಿಂದ ಆರೋಗ್ಯಕ್ಕೆ ತ್ಯುತ್ತಮ ಲಾಭವಾಗುತ್ತದೆ ಅಂತಾ ಈಗಗಾಲೇ ನಿಮಗೆ ಗೊತ್ತಿರಬಹುದು. ಬಾದಾಮ್, ದ್ರಾಕ್ಷಿ, ವಾಲ್ನಟ್, ಅಂಜೀರ ಇವೆಲ್ಲವನ್ನೂ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಆರೋಗ್ಯದಲ್ಲಿ ಅಭಿವೃದ್ಧಿಯಾಗುತ್ತದೆ. ಅದರಲ್ಲೂ ವಾಲ್ನಟ್ ಸೇವನೆಯಿಂದ ಆರೋಗ್ಯ ಇನ್ನೂ ಅತ್ಯುತ್ತಮವಾಗುತ್ತದೆ. ಇದರ ಸೇವನೆಯಿಂದ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಲಾಭಗಳಿದೆ. ಅದೇನು ಅಂತಾ ತಿಳಿಯೋಣ ಬನ್ನಿ.. https://youtu.be/Xjv1QQZEMbE ನೆನೆಸಿಟ್ಟ...

Health Tips: ಹೈ ಬಿಪಿಯಿಂದ ಆಗುವ ಅನಾಹುತಗಳು ಯಾವುದು..?

Health Tips: ಸಮಯಕ್ಕೆ ಸರಿಯಾಗಿ ಊಟ ಸೇವಿಸದಿದ್ದರೆ ಏನಾಗುತ್ತದೆ. ಅಜೀರ್ಣತೆ ಸಮಸ್ಯೆ ಹೇಗೆ ಕಾಡುತ್ತದೆ ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಅದರಂತೆ ಇಂದು ವೈದ್ಯರು ಹೈ ಬಿಪಿಯಿಂದ ಏನೇನು ಅನಾಹುತವಾಗಬಹುದು ಅಂತಾ ಹೇಳಲಿದ್ದಾರೆ. https://youtu.be/1Okl_xy67WY ಪಾರಂಪರಿಕ ವೈದ್ಯ ಪವಿತ್ರ ಅವರು ಹಲವು ಆರೋಗ್ಯ ವಿಚಾರಗಳ ಬಗ್ಗೆ ನಿಮಗೆ ಮಾಹಿತಿ ನೀಡಿದ್ದು, ಇಂದು ಹೈ ಬಿಪಿಯಿಂದಾಗುವ...

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬಾದಾಮಿ ಸೇವಿಸುವುದರಿಂದ ಆರೋಗ್ಯಕ್ಕಾಗಲಿದೆ ಹಲವು ಲಾಭಗಳು

Health Tips: ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬಾದಾಮಿಯನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಎಷ್ಟು ಲಾಭವಾಗುತ್ತದೆ ಅಂತಾ ನಿಮಗೆಲ್ಲರಿಗೂ ಗೊತ್ತೇ ಇದೆ. ಆದ್ರೆ ಅದನ್ನು ಕೆಲವೇ ಕೆಲವರು ಮಾತ್ರ, ಫಾಲೋ ಮಾಡೋದು. ಆದ್ರೆ ನಾವಿಂದು ಬಾದಾಮಿ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭದ ಬಗ್ಗೆ ಹೇಳಿದ್ದನ್ನು ನೀವು ಓದಿದ್ರೆ, ನೀವೂ ನಾಳೆಯಿಂದ ಬಾದಾಮಿ ಸೇವಿಸಲು ಶುರು ಮಾಡುತ್ತೀರಿ....

ಬಿಪಿ ಕಂಟ್ರೋಲ್ ಮಾಡಬೇಕೇ..? ಹಾಗಾದ್ರೆ ಈ ಆಹಾರ ಸೇವಿಸಿ

Health Tips: ಬಿಪಿ ಕಂಟ್ರೋಲ್ ಮಾಡಬೇಕು ಅಂದ್ರೆ, ಅದಕ್ಕೆ ಸರಿಯಾದ ಆಹಾರ ಸೇವನೆ ಮಾಡಬೇಕಾಗುತ್ತದೆ. ಬಿಪಿ ನಾರ್ಮಲ್ ಆಗಿರುವ ರೋಗವಾದರೂ, ಬಿಪಿಯನ್ನು ಅಷ್ಟು ನಾರ್ಮಲ್ ಆಗಿ ತೆಗೆದುಕೊಳ್ಳಬೇಡಿ. ಯಾಕಂದ್ರೆ ಬಿಪಿ ಲೋ, ಅಥವಾ ಹೈ ಆದ್ರೆ, ಹಾರ್ಟ್ ಅಟ್ಯಾಕ್, ಬ್ರೇನ್ ಹ್ಯಾಮರೇಜ್ ಸೇರಿ, ಹಲವು ಜೀವಹಾನಿಗಳಾಗುತ್ತದೆ. ಹಾಗಾಗಿ ನೀವು ಬಿಪಿಯನ್ನು ಕಂಟ್ರೋಲ್ ಮಾಡಲೇಬೇಕು. ಹಾಗಾದ್ರೆ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img