Saturday, September 5, 2026

hear

ಮಕರ ಸಂಕ್ರಾಂತಿಯಂದು ಇಲ್ಲಿ ಸ್ನಾನ ಮಾಡಿದರೆ ಏಳು ಜನ್ಮಗಳ ಪಾಪಗಳು ದೂರವಾಗುತ್ತದೆ..!

ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ಕೆಲವೆಡೆ ಜಾತ್ರೆ ನಡೆಯುತ್ತದೆ. ಭಕ್ತರು ತಮ್ಮ ಪಾಪಗಳನ್ನು ತೊಳೆದುಕೊಳ್ಳಲು ಗಂಗಾಸ್ನಾನ ಮಾಡುತ್ತಾರೆ. ಈ ಪ್ರದೇಶದಲ್ಲಿ ಪುಣ್ಯಸ್ನಾನ ಮಾಡಿದರೆ ಸಾವಿರ ಗೋವನ್ನು ದಾನ ಮಾಡಿದಷ್ಟು ಪುಣ್ಯ ಸಿಗುತ್ತದೆ. ನಮ್ಮ ದೇಶದ ಎಲ್ಲ ಹಬ್ಬಗಳಿಗೂ ಅದರದ್ದೇ ಆದ ಮಹತ್ವವಿದೆ. ಒಂದೊಂದು ಹಬ್ಬಕ್ಕೂ ಒಂದೊಂದು ಅರ್ಥವಿದೆ. ಎಲ್ಲ ಜಾತಿ, ಪಂಗಡದವರು ತಮ್ಮದೇ ಸಂಪ್ರದಾಯದಲ್ಲಿ ಹಬ್ಬಗಳನ್ನು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img