ಚುರುಕಾದ ನಡಿಗೆ, ಏರೋಬಿಕ್ಸ್, ಈಜು,(Swimming) ಸೈಕ್ಲಿಂಗ್, ಓಟ — ಇವೆಲ್ಲವೂ ನಮ್ಮ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಅತ್ಯುತ್ತಮ ವ್ಯಾಯಾಮಗಳು. ಆದರೆ ಎಲ್ಲರಿಗೂ ಈ ಎಲ್ಲ ಚಟುವಟಿಕೆಗಳು ಸಾಧ್ಯವಿಲ್ಲದಿರಬಹುದು. ಆದ್ದರಿಂದ ಪ್ರತಿದಿನ ವಾಕಿಂಗ್ ಮಾಡುವ ಅಭ್ಯಾಸವು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಮಾರ್ಗವಾಗಿದೆ. ಆರೋಗ್ಯ ತಜ್ಞರ ಪ್ರಕಾರ, ನಿಯಮಿತವಾಗಿ ನಡೆಯುವುದರಿಂದ ಹೃದಯಾಘಾತದ(Heart Attack) ಅಪಾಯವನ್ನು ಗಣನೀಯವಾಗಿ...
political news
ಕೆಪಿಸಿಸಿ ಕಾರ್ಯಧ್ಯಕ್ಷರಾಗಿದದ ದ್ರವನಾರಾಯಣರವರು ಇಂದು ಬೆಳಿಗ್ಗೆ 6.30ಕ್ಕೆ ಹೃದಯಘಾತದಿಂದ ನಿಧನಹೊಂದಿದ್ದಾರೆ. ಕಳೆದ 30 ವರ್ಷಗಳಿಂದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಜೊತೆ ಅವಿನಭಾವ ಸ್ನೇಹ ಸಂಬಂಧವನ್ನು ಹೊಂದಿದ್ದವರರು ದ್ರುವನಾರಾಯಣ.ಿಂದು ಬೇಳಿಗ್ಗೆ ಸುಮಾರು 6 ಗಂಟೆಗೆ ಕಾರು ಚಾಲಕನಿಂದ ಮನೆಗೆ ಕರೆ ಮಾಡಿಸಿ ನನಗೆ ಎದೆ ನೋವು ಆಗ್ತಿದೆ ಯಾಋಆದರೂ ಬನ್ನಿ ಎಂದು ಕರೆ ಮಾಡಿದ್ದರು.
ರಾಜಕೀಯದ...
ಬಿಹಾರ: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ 6 ತಿಂಗಳ ಹಸುಗೂಸು ಪ್ರಾಣ ಬಿಟ್ಟಿರುವ ಘಟನೆ ವರದಿಯಾಗಿದೆ. ಸ್ಪೈಸ್ ಜೆಟ್ ವಿಮಾನದಲ್ಲಿ ಈ ಘಟನೆ ನಡೆದಿದ್ದು ಇನ್ನೂ ಬಾಳಿ ಬದುಕಬೇಕಿದ್ದ ಕಂದಮ್ಮ ಇಹಲೋಕ ತ್ಯಜಿಸಿದೆ.
ಬಿಹಾರದ ಪಾಟ್ನಾ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನ ಮನಕಲುಕುವ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ತನ್ನ ಪೋಷಕರೊಂದಿಗೆ ದೆಹಲಿಗೆ ತೆರಳುತ್ತಿದ್ದ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...