political news
ಕೆಪಿಸಿಸಿ ಕಾರ್ಯಧ್ಯಕ್ಷರಾಗಿದದ ದ್ರವನಾರಾಯಣರವರು ಇಂದು ಬೆಳಿಗ್ಗೆ 6.30ಕ್ಕೆ ಹೃದಯಘಾತದಿಂದ ನಿಧನಹೊಂದಿದ್ದಾರೆ. ಕಳೆದ 30 ವರ್ಷಗಳಿಂದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಜೊತೆ ಅವಿನಭಾವ ಸ್ನೇಹ ಸಂಬಂಧವನ್ನು ಹೊಂದಿದ್ದವರರು ದ್ರುವನಾರಾಯಣ.ಿಂದು ಬೇಳಿಗ್ಗೆ ಸುಮಾರು 6 ಗಂಟೆಗೆ ಕಾರು ಚಾಲಕನಿಂದ ಮನೆಗೆ ಕರೆ ಮಾಡಿಸಿ ನನಗೆ ಎದೆ ನೋವು ಆಗ್ತಿದೆ ಯಾಋಆದರೂ ಬನ್ನಿ ಎಂದು ಕರೆ ಮಾಡಿದ್ದರು.
ರಾಜಕೀಯದ...
ಬಿಹಾರ: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ 6 ತಿಂಗಳ ಹಸುಗೂಸು ಪ್ರಾಣ ಬಿಟ್ಟಿರುವ ಘಟನೆ ವರದಿಯಾಗಿದೆ. ಸ್ಪೈಸ್ ಜೆಟ್ ವಿಮಾನದಲ್ಲಿ ಈ ಘಟನೆ ನಡೆದಿದ್ದು ಇನ್ನೂ ಬಾಳಿ ಬದುಕಬೇಕಿದ್ದ ಕಂದಮ್ಮ ಇಹಲೋಕ ತ್ಯಜಿಸಿದೆ.
ಬಿಹಾರದ ಪಾಟ್ನಾ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನ ಮನಕಲುಕುವ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ತನ್ನ ಪೋಷಕರೊಂದಿಗೆ ದೆಹಲಿಗೆ ತೆರಳುತ್ತಿದ್ದ...
Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...