Thursday, April 23, 2026

Heart Attack

Nagaur News: ಶಾಲೆಯಲ್ಲಿ ಆಡುವಾಗ ಹೃದಯಾಘಾತದಿಂದ ಸಾ*ವನ್ನಪ್ಪಿದ 5ನೇ ತರಬೇತಿ ಬಾಲಕಿ

Nagaur News: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳು, ಯುವಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅಂಥದ್ದೇ ಘಟನೆ ರಾಜಸ್ತಾನದ ನಾಗೌರ್ ಎಂಬಲ್ಲಿ ನಡೆದಿದ್ದು, 5ನೇ ತರಗತಿ ಓದುತ್ತಿದ್ದ 9 ವರ್ಷದ ಬಾಲಕಿ, ಶಾಲೆಯಲ್ಲಿ ಆಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ದಿವ್ಯಾ ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ ಬಾಲಕಿಯಾಗಿದ್ದು, ಆಕೆ ಕುಸಿದು ಬಿದ್ದ ದೃಶ್ಯ...

Health Tips: ತೂಕ ಜಾಸ್ತಿ ಆದ್ರೆ Heart ಅ*ಟ್ಯಾಕ್, ಕೊಲೆಸ್ಟ್ರಾಲ್ ನಿಂದ Heart Problem : Dr Pavan Kumar

Health Tips: ಇತ್ತೀಚಿನ ದಿನಗಳಲ್ಲಿ ಹೃದಯಾಘಾತವಾಗುವ ಸಮಸ್ಯೆ ಹೆಚ್ಚಾಗಿದ್ದು, ಇದಕ್ಕೆ ಹಲವು ಕಾರಣಗಳಿದೆ. ಹಾಗಾದ್ರೆ ಹೃದಯದ ಆರೋಗ್ಯ ಹಾಳಾಗೋಕ್ಕೆ ಕಾರಣಗಳೇನು ಅಂತಾ ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/fZHojPrXMgE ಡಾ.ಪವನ್ ಕುಮಾರ್ ಅವರು ಈ ಬಗ್ಗೆ ವಿವರಿಸಿದ್ದು, ನಾವು ಜೀವಿಸುವ ರೀತಿಯೇ ಇದಕ್ಕೆ ಕಾರಣ ಅಂತಾರೆ ವೈದ್ಯರು. ಹೆಚ್ಚು ಎಣ್ಣೆ ಪದಾರ್ಥಗಳ ಸೇವನೆ, ಅಗತ್ಯಕ್ಕಿಂತ ಹೆಚ್ಚು ಬೊಜ್ಜು, ಮದ್ಯಪಾನ,...

3 ಗಂಟೆಗಿಂತ ಕಡಿಮೆ ಮಲಗಿದ್ರೆ ಹಾರ್ಟ್ ಅಟ್ಯಾಕ್ ಫಿಕ್ಸ್? Dr. Vijayalaxmi Podcast

Health Tips: ಇಂದಿನ ಯುವ ಪೀಳಿಗೆಯ ಜೀವನ ಶೈಲಿಯೇ ಹೃದಯಾಘಾತಕ್ಕೆ ಕಾರಣ ಅಂತಾರೆ ವೈದ್ಯರು. ಅದರಲ್ಲೂ ಪರೀಕ್ಷೆ ಸಮೀಪಿಸುವ ಸಮಯದಲ್ಲಿ ಹಲವರಿಗೆ ಆರೋಗ್ಯ ಹಾಳಾಗುತ್ತದೆ. ಹೃದಯದ ಸಮಸ್ಯೆ ಆಗುತ್ತದೆ. ಹಾಗಾದ್ರೆ ಯುವ ಪೀಳಿಗೆಯವರು, ವಿದ್ಯಾರ್ಥಿಗಳು ಮಾಡುವ ತಪ್ಪಾದ್ರೂ ಏನು ಅಂತಾ ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/MbhvK-E6Wkk ವಿದ್ಯಾರ್ಥಿಗಳು ಯಾವ ರೀತಿಯಾಗಿ ಪರೀಕ್ಷೆಗೆ ತಯಾರಿ ಮಾಡುತ್ತಾರೆ ಅನ್ನೋದರ ಮೇಲೆ...

Health Tips: ಹೃದಯದ ಕಾಯಿಲೆ ಹೆಚ್ಚಾಗಲು 5 ಕಾರಣ? ವೈದ್ಯರಿಂದ ವಿವರಣೆ.

Health Tips: ಈಗ ಕೆಲ ತಿಂಗಳ ಹಿಂದೆ ಹೃದಯಾಘಾತದ ಸಂಖ್ಯೆ ತೀವ್ರವಾಗಿತ್ತು. ದಿನಕ್ಕೆ 5ರಿಂದ 10 ಜನ ಬರೀ ರಾಜ್ಯದಲ್ಲೇ ಹೃದಯಾಘಾತವಾಗಿ ಸಾಯುತ್ತಿದ್ದಾರೆಂಬ ಸುದ್ದಿ ಕೇಳಿ ಬರುತ್ತಿತ್ತು. ಇದೀಗ ಚಳಿಗಾಲವೂ ಶುರುವಾಗಿದೆ. ಅಂಥದ್ರಲ್ಲಿ, ಹೃದಯಾಘಾತದ ಸಂದರ್ಭ ಕೂಡ ಹೆಚ್ಚಾಗಬಹುದು ಅಂತಾ ಹೇಳಲಾಗುತ್ತಿದೆ. ಹಾಗಾಗಿ ವೈದ್ಯರು ಹೃದಯಾಘಾತಕ್ಕೆ ಕಾರಣ ಮತ್ತು ಪರಿಹಾರ ಎಲ್ಲವೂ ವಿವರಿಸಿದ್ದಾರೆ. https://youtu.be/-lPDtGuF7fM ಡಾ.ವಿಜಯಲಕ್ಷ್ಮೀ ಅವರು...

ನಾಳೆ ಹಸೆಮಣೆ ಏರಬೇಕಿದ್ದ ಯುವತಿ ಸಾವು

ಹೊಸಬಾಳಿನ ಕನಸು ಕಂಡಿದ್ದ ಯುವತಿ ಬಾಳಲ್ಲಿ, ವಿಧಿ ಬೇರೆಯದ್ದೇ ಆಟ ಆಡಿದೆ. ಜೀವನದ ಹೊಸ ಅಧ್ಯಾಯಕ್ಕೆ ಸಜ್ಜಾಗಿದ್ದ ಯುವತಿ, ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಮದುವೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಸೊಲ್ಲಾಪುರ ಗ್ರಾಮದ 24 ವರ್ಷದ ಶೃತಿ, ಸಾವನ್ನಪ್ಪಿದ್ದಾರೆ. ವೈದ್ಯರ ಪ್ರಾಥಮಿಕ ವರದಿ ಪ್ರಕಾರ, ಶೃತಿ ಅವರಿಗೆ ಲೋ...

ಸಾವಿನಲ್ಲೂ ಒಂದಾದ ಬೀದರ್‌ನ ಹಿರಿಯ ದಂಪತಿ!

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದೆ. ಸುಮಾರು ಆರು ದಶಕಗಳ ಕಾಲ ಒಟ್ಟಾಗಿ ಜೀವನ ನಡೆಸಿದ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಗ್ರಾಮಸ್ಥರ ಕಣ್ಣೀರು ತರಿಸುವಂತಾಗಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗುಂಡಪ್ಪ ಹೋಡಗೆ (85) ಹಾಗೂ ಅವರ ಪತ್ನಿ ಲಕ್ಷ್ಮಿಬಾಯಿ ಹೋಡಗೆ (83) ಅವರು ಒಂದೇ ದಿನದಲ್ಲಿ...

ಹೃದಯದ ಕಾಳಜಿಗೆ ಹಾಸನದಲ್ಲಿ ವಾಕಥಾನ್

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಹೃದಯದ ಕಾಳಜಿ ಬಗ್ಗೆ ಜನರಲ್ಲಿ ಅರಿವು ಜಾಸ್ತಿಯಾಗ್ತಿದೆ. ಸಂಘ ಸಂಸ್ಥೆಗಳಿಂದ ಹೃದಯದ ಬಗ್ಗೆ ಅರಿವು ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಸದ್ಯ, ಜನಪ್ರಿಯ ಆಸ್ಪತ್ರೆ, ಹಾಸನ ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಮತ್ತು ಐಎಂಎ ಹಾಸನ ಆಶ್ರಯದಲ್ಲಿ, ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್‌ ಆಯೋಜಿಸಲಾಗಿತ್ತು. ಸಂಸದ...

ಶಿವನ ಪಾದ ಸೇರಿದ ಗಣೇಶನ ಭಕ್ತರು

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕುಣಿದು ಕುಪ್ಪಳಿಸುತ್ತಾ ಗಣೇಶ ಮೂರ್ತಿಗಳ ವಿಸರ್ಜನೆ ಹೋದವರು, ಬಾರದ ಲೋಕಕ್ಕೆ ಹೋಗಿದ್ದಾರೆ. ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ , ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಇಬ್ಬರು ಮೃತಪಟ್ಟಿದ್ದಾರೆ. ಇತ್ತ, ಮೈಸೂರಿನಲ್ಲೂ ಗಣಪನಿಗೆ ಪೂಜೆ ಸಲ್ಲಿಸಲು ಹೋಗಿ, ಟ್ರ್ಯಾಕ್ಟರ್‌ನಿಂದ ಬಿದ್ದು ವ್ಯಕ್ತಿಯೊಬ್ರು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ...

ಹಾಸನಕ್ಕೂ ಜಯದೇವ ಹೃದ್ರೋಗ ಆಸ್ಪತ್ರೆ!

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಜಯದೇವ ಮಾದರಿಯಲ್ಲೇ ಹೃದ್ರೋಗ ಆಸ್ಪತ್ರೆ ಪ್ರಾರಂಭದ ಕೂಗು ಹೆಚ್ಚಾಗಿದೆ. ಜಿಲ್ಲೆಯ ಜನರಷ್ಟೇ ಅಲ್ಲ, ಜನಪ್ರತಿನಿಧಿಗಳೂ ಕೂಡ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ. ಈಗಾಗಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಡ, ಹಾಸನ ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿದೆ. ಶೀಘ್ರವೇ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ...

112 ವಿದ್ಯಾರ್ಥಿಗಳಿಗೆ ಹಾರ್ಟ್ ಪ್ರಾಬ್ಲಂ! : ಹೊರಬಿತ್ತು ಶಾಕಿಂಗ್! ಮಾಹಿತಿ ; ಹಾಸನದಲ್ಲಿ ಹೃದಯಕ್ಕೇನಾಗಿದೆ?

ಹಾಸನ:  ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತದ ಪ್ರಕರಣಗಳಿಂದ ಜನರಲ್ಲಿ ಆತಂಕ ಮೂಡಿದೆ. ಯುವಕರನ್ನೇ ಟಾರ್ಗೆಟ್ ಮಾಡಿರುವಂತೆ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್​ಗೆ ಎಲ್ಲರೂ ಬೆಚ್ಚಿ ಬೀಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೃದಯ ತಪಾಸಣೆ ನಡೆಸುತ್ತಿದೆ. ಇದರಿಂದ ಹಂತ ಹಂತವಾಗಿ ಜನರಲ್ಲಿನ ಭೀತಿ ದೂರವಾಗುತ್ತಿದೆ. ಇನ್ನೂ ಜಿಲ್ಲಾ...
- Advertisement -spot_img

Latest News

SSLC ರಿಸಲ್ಟ್ ಔಟ್…‌ ! ಈ ಜಿಲ್ಲೆಗೆ ನಂ.1 ಪಟ್ಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026ರ SSLC ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳು ಅಧಿಕೃತ...
- Advertisement -spot_img