Saturday, July 25, 2026

Heart Attack

112 ವಿದ್ಯಾರ್ಥಿಗಳಿಗೆ ಹಾರ್ಟ್ ಪ್ರಾಬ್ಲಂ! : ಹೊರಬಿತ್ತು ಶಾಕಿಂಗ್! ಮಾಹಿತಿ ; ಹಾಸನದಲ್ಲಿ ಹೃದಯಕ್ಕೇನಾಗಿದೆ?

ಹಾಸನ:  ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತದ ಪ್ರಕರಣಗಳಿಂದ ಜನರಲ್ಲಿ ಆತಂಕ ಮೂಡಿದೆ. ಯುವಕರನ್ನೇ ಟಾರ್ಗೆಟ್ ಮಾಡಿರುವಂತೆ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್​ಗೆ ಎಲ್ಲರೂ ಬೆಚ್ಚಿ ಬೀಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೃದಯ ತಪಾಸಣೆ ನಡೆಸುತ್ತಿದೆ. ಇದರಿಂದ ಹಂತ ಹಂತವಾಗಿ ಜನರಲ್ಲಿನ ಭೀತಿ ದೂರವಾಗುತ್ತಿದೆ. ಇನ್ನೂ ಜಿಲ್ಲಾ...

ಮತ್ತೆ 6 ಹೃದಯ ಸ್ತಬ್ಧ : ರಾಜ್ಯದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣಗಳು ಏನಾಗ್ತಿದೆ?

ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್​ ಅಟ್ಯಾಕ್​ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ. ಬೆಂಗಳೂರಿನ...

ಆಟೋ, ಕಾರು ಚಾಲಕರೇ ಎಚ್ಚರ! : ಹೃದಯಾಘಾತದ ಸಂಪೂರ್ಣ ಮಾಹಿತಿ ಬಹಿರಂಗ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದೆ. ಇದಕ್ಕೆ ನಿಜವಾದ ಕಾರಣಗಳನ್ನು ತಿಳಿಯಲು ತಾಂತ್ರಿಕ ಸಮಿತಿ ಸದಸ್ಯರ ತಂಡವನ್ನು ರಚಿಸಲಾಗಿತ್ತು. ಇದೀಗ ಆ ವರದಿಯನ್ನು ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ್ದಾರೆ. ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್​ ಗುಂಡುರಾವ್​ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ...

Chamarajanagara: ಕ್ಲಾಸಿನಲ್ಲಿ ಪಾಠ ಕೇಳುವಾಗಲೇ ನಾಲ್ಕನೇ ತರಗತಿ ಬಾಲಕ ಸಾ*ವು

Chamarajanagara: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಇಲ್ಲೋರ್ವ ಬಾಲಕ ಶಾಲೆಯಲ್ಲಿ ಪಾಠ ಕೇಳುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಘಟನೆ ನಡೆದಿರುವುದು ಚಾಮರಾಜನಗರದಲ್ಲಿ. ಗುಂಡ್ಲುಪೇಟೆ ತಾಲೂಕಿನ ಕುರುಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದ 10 ವರ್ಷದ ಮನೋಜ್ ಕುಮಾರ್ ಎಂಬ ಬಾಲಕ ಮೃತ ದುರ್ದೈವಿಯಾಗಿದ್ದಾನೆ....

Dharwad News: ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

Dharwad News: ಧಾರವಾಡ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಧಾರವಾಡದಲ್ಲಿ ಯುಪಿಎಸ್‌ಸಿ ತಯಾರಿ ಮಾಡುತ್ತಿದ್ದ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಜೀವಿತಾ ಕುಸಗೂರ (26) ಎಂಬ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈಕೆ ಧಾರವಾಡ ನಗರದ ಪುರೋಹಿತ್ ನಗರದ ನಿವಾಸಿಯಾಗಿದ್ದಾಳೆ. ನಿನ್ನೆ ಬೆಳಿಗ್ಗೆ ಯುವತಿ ತಲೆಸುತ್ತು ಬರುತ್ತಿದೆ, ಸುಸ್ತಾಗುತ್ತಿದೆ ಎಂದು ಕುಳಿತಿದ್ದಳು. ಬಳಿಕ...

ಹೃದಯಾಘಾತ ತಪ್ಪಿಸೋ ‘ಸ್ಟೆಮಿ’ ವ್ಯವಸ್ಥೆ ಹಾಸನದಲ್ಲಿ ಎಲ್ಲೆಲ್ಲಿದೆ?

ಹೃದಯಾಘಾತಕ್ಕೆ ಒಳಗಾದವರಿಗೆ ಗೋಲ್ಡನ್ ಹವರ್ ನಲ್ಲಿ ತುರ್ತು ಚಿಕಿತ್ಸೆ ಸಿಕ್ಕಿದರೆ ಬದುಕುಳಿಯುತ್ತಾರೆ. ತುರ್ತು ಚಿಕಿತ್ಸೆ ನೀಡುವ ಸ್ಟೆಮಿ ವ್ಯವಸ್ಥೆ, ಹಾಸನ ಜಿಲ್ಲೆಯ 3 ತಾಲೂಕು ಆಸ್ಪತ್ರೆಗಳಲ್ಲಿವೆ. ಈ 3 ಆಸ್ಪತ್ರೆಗಳಲ್ಲಿ ಕಳೆದ 2 ವರ್ಷದಲ್ಲಿ 37,774 ರೋಗಿಗಳಿಗೆ ಚಿಕಿತ್ಸೆ ಲಭಿಸಿದೆ. ಶೇಕಡ 87ರಷ್ಟು ಜನರು ಹೃದಯಾಘಾತ ಸಾವಿನಿಂದ ಬಚಾವಾಗಿದ್ದಾರೆ. ಸ್ಟೆಮಿ ವ್ಯವಸ್ಥೆ ಎಂದರೇನು..? ಹೃದಯಾಘಾತಕ್ಕೆ ಒಳಗಾದ ಜನರನ್ನು...

ಹಾಸನ ಹೃದಯಾಘಾತಕ್ಕೆ ‘ರೆಡ್ ಮೀಟ್’ ಕಾರಣ!

ಹಾಸನ ಜಿಲ್ಲೆಯಲ್ಲಿ ಕಳೆದ 42 ದಿನಗಳಲ್ಲಿ 26 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದಕ್ಕೆ ನಿಖರ ಕಾರಣ ತಿಳಿದು, ತನಿಖೆಗಿಳಿದ್ದ ತಜ್ಞರ ಸಮಿತಿಯೇ ಶಾಕ್ ಆಗಿದೆ. ಇತ್ತೀಚೆಗೆ ಹೃದಯಾಘಾತ ಸಾವು ಪ್ರಕರಣಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣ ಏನೆಂಬುದು ಕೊನೆಗೂ ಬಯಲಾಗಿದೆ. ಹೃದಯಾಘಾತ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನ ಜಯದೇವ ಆಸ್ಪತ್ರೆ ಮುಖ್ಯಸ್ಥರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. 10 ದಿನದಲ್ಲೇ...

ಹಾಸನದಲ್ಲಿ ಮತ್ತೋರ್ವ ವ್ಯಕ್ತಿಗೆ ಹಾರ್ಟ್ ಅಟ್ಯಾಕ್: ಮದುವೆಯಾಗಿ ಎರಡೇ ತಿಂಗಳಿಗೆ ಸಾ*ವು

Hassan: ಕಳೆದೆರಡು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಇಂದು ಹೃದಯಾಘಾತದಿಂದ ಮೃತನಾಗಿರುವ ಘಟನೆ ಹಾಸನದ ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿ ಕೊಪ್ಪಲು ಎಂಬಲ್ಲಿ ನಡೆದಿದೆ. 27 ವರ್ಷದ ಸಂಜಯ್ ಮೃತ ವ್ಯಕ್ತಿಯಾಗಿದ್ದು, ಈತ ಸ್ನೇಹಿತರ ಜತೆ ಸುತ್ತಲು ಹೋಗಿದ್ದಾಗ, ಅಚಾನಕ್ ಆಗಿ ಎದೆ ನೋವು ಕಾಣಿಸಿದೆ. ಆಗ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ವೇಳೆ...

Bengaluru : ಹೃದಯಾಘಾತದಿಂದ ಮೆಡಿಕಲ್ ವಿದ್ಯಾರ್ಥಿ ವೈಭವ್ ಕುಲಕರ್ಣಿ (26) ಸಾವು

Bengaluru : ಬೆಂಗಳೂರಿನಲ್ಲಿ ಮೆಡಿಕಲ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. 26 ವರ್ಷದ ವೈಭವ್ ಕುಲಕರ್ಣಿ ಮೃತ ದುರ್ದೈವಿ. ವಿಜಯಪುರ ಜಿಲ್ಲೆಯವರಾಗಿದ್ದ ವೈಭವ್‌ಗೆ ಅದಾಗಲೇ ಉಸಿರಾಟದ ಸಮಸ್ಯೆ ಇತ್ತು. ಬಾಗಲಕೋಟೆಯ ಬಿವಿವಿಎಸ್ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ವೈಭವ್ ಪ್ರವಾಸಕ್ಕೆ ಹೋಗಿ ಬರುವಾಗ, ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದು, ವೈಭವ್ ರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ವೈಭವ್ ಸಾವನ್ನಪ್ಪಿದ್ದಾರೆ....

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ..

Spiritual: ಇತ್ತೀಚಿನ ದಿನಗಳಲ್ಲಿ ಸಾವು ಹೇಗೆ ಬರುತ್ತದೆ ಅಂತಾ ಹೇಳೋಕ್ಕೆ ಸಾಧ್ಯವೇ ಇಲ್ಲ. ಕೂತಲ್ಲೇ, ನಿಂತಲ್ಲೇ, ನಗುನಗುತ್ತಲೇ, ಊಟ ಮಾಡುತ್ತಲೇ, ಮಾತನಾಡುತ್ತಲೇ ಹಾರ್ಟ್ ಅಟ್ಯಾಕ್ ಆಗಿ ಸಾಯುತ್ತಿದ್ದಾರೆ. ಹಿಂದೆಲ್ಲಾ ವೃದ್ಧರು ಹೀಗೆ ರೋಗ ಬಂದು ಸಾಯುತ್ತಿದ್ದರು. ಆದರೆ ಈಗ ವೃದ್ಧರು, ಯುವಕರು, ಮಕ್ಕಳು ಎಲ್ಲರೂ ಸಡನ್ ಆಗಿ ಸಾಯುವ ಸ್ಥಿತಿ ತಲುಪಿದ್ದಾರೆ. ಹಾಗಾದರೆ ಅಕಾಲಿಕ...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img