Saturday, July 25, 2026

Heart Attack

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣವೇನು..?

Health Tips: ಎಲ್ಲಕ್ಕಿಂತ ಮುಖ್ಯವಾದ ಆರೋಗ್ಯ ಅಂದ್ರೆ ಹೃದಯದ ಆರೋಗ್ಯ. ನಾವು ಹೃದಯವನ್ನು ಆರೋಗ್ಯವಾಗಿ ಇಟ್ಟುಕೊಂಡಲ್ಲಿ, ಗಟ್ಟಿಮುಟ್ಟಾಗಿ ಸಧೃಡವಾಗಿ ಇರುತ್ತೇವೆ. ಇಲ್ಲವಾದಲ್ಲಿ, ನಮಗೆ ಕೆಲಸ ಮಾಡಲು, ಓಡಾಡಲು ಕೂಡ ಕಷ್ಟವಾಗುತ್ತದೆ. ಇನ್ನು ಮೊದಲಿಗಿಂತ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಹೃದಯಾಘಾತವಾಗುತ್ತಿದೆ ಎಂದು ವೈದ್ಯರು ಹೇಳುತ್ತಾರೆ. ಇದಕ್ಕೆ ನಮ್ಮ ಆಹಾರ ಪದ್ಧತಿ, ಜೀವನ ಶೈಲಿಯೂ ಕಾರಣವಾಗಿದೆ. ವೈದ್ಯರು...

ಹಾರ್ಟ್ ಅಟ್ಯಾಕ್ ಬರುವ ಮುನ್ನ ಏನು ಸೂಚನೆ ಸಿಗುತ್ತದೆ..? ಯಾವ ಕೆಲಸ ಮಾಡಬೇಕು..?

Health Tips: ಇತ್ತೀಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಹಲವು ಜನರಲ್ಲಿ ಕಾಣುತ್ತಿದ್ದೇವೆ. ಮೊದಲೆಲ್ಲ ವಯಸ್ಸಾದವರಿಗೆ ಹಾರ್ಟ್ ಅಟ್ಯಾಕ್ ಆಗುವುದನ್ನು ನೋಡುತ್ತಿದ್ದೆವು. ಇತ್ತೀಚಿಗೆ ಸಣ್ಣ ವಯಸ್ಸಿನ ಮಕ್ಕಳಲ್ಲಿಯೂ ಹಾರ್ಟ್ ಅಟ್ಯಾಕ್ ಬರುತ್ತಿದೆ. ಹಾಗಾದ್ರೆ ಹಾರ್ಟ್ ಅಟ್ಯಾಕ್ ಬರುವ ಮುನ್ನ ಏನೇನು ಸೂಚನೆ ಸಿಗುತ್ತದೆ ಅನ್ನೋ ಬಗ್ಗೆ ವೈದ್ಯರು ಹೇಳಿದ್ದಾರೆ. ಹಾರ್ಟ್ ಆಟ್ಯಾಕ್ ಬರುವ ಮುನ್ನ ಎದೆ ಉರಿ...

ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್ ಗೆ ಹೃದಯಾಘಾತ

bollywood news ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಅನಾರೋಗ್ಯದ ಸಮಸ್ಯೆ ಕಾಡುತ್ತಿರುತ್ತದೆ. ಈಗಿನ ವಾತಾವರಣ ಋಆಸಾಯನಿಕ ಯುಕ್ತ ಆಹಾರ ಸೇವನೆ ಕೆಲಸದ ಒತ್ತಡದಿಂದಾಗಿ ವಯಸ್ಸಿನ ಅರಿವಿಲ್ಲದೆ ರೋಗಗಳು ಹುಟ್ಟುಕೊಳ್ಳುತ್ತದೆ.ಇಂದಿನ ವೇಗದ ಜೀವನದಲ್ಲಿ ಆರೋಗ್ಯವನ್ನು ಯಾರು ಚೆನ್ನಾಗಿ ಕಾಪಾಡಿಕೊಳ್ಳುತ್ತಾರೋ ಅವರೆ ಪ್ರಪಂಚದ ಶ್ರೀಮಂತ ವ್ಯಕ್ತಿ ಮತ್ತುಸಂತಸದ ವ್ಯಕ್ತಿ ಅದೃಷ್ಟದ ವ್ಯಕ್ತಿ.ಯಾಕಪ್ಪ ಈ ವಿಷಯದ ಬಗ್ಗೆ ಚರ್ಚೆ ಮಅಡುತಿದ್ದೇನೆ ಎಂದು ...

ಸೈಲೆಂಟ್ ಹಾರ್ಟ್ ಅಟ್ಯಾಕ್ ಎಂದರೇನು ಗೊತ್ತಾ..?ಈ ಲಕ್ಷಣಗಳು ಕಂಡರೆ ತಕ್ಷಣ ಎಚ್ಚೆತ್ತುಕೊಳ್ಳಿ..!

ಸೈಲೆಂಟ್ ಹೃದಯಾಘಾತವು ಎಷ್ಟು ಸೂಕ್ಷ್ಮವಾಗಿದೆ ಎಂದರೆ ಜನರು ಅದನ್ನು ಗಮನಿಸುವುದಿಲ್ಲ. ಆದರೆ ಇದು ಜೀವಕ್ಕೆ ಎಷ್ಟು ಅಪಾಯಕಾರಿ ಎಂಬುದು ನಂತರ ತಿಳಿಯುತ್ತದೆ. ಈ ಪರಿಸ್ಥಿತಿಯಲ್ಲಿ ಸೈಲೆಂಟ್ ಹೃದಯಾಘಾತ.. ಒಬ್ಬ ವ್ಯಕ್ತಿಗೆ ಹೃದಯಾಘಾತವಾದಾಗ, ಅವನು ತಕ್ಷಣವೇ ಸ್ಥಳದಲ್ಲೇ ಕುಸಿದು ಬೀಳುತ್ತಾನೆ. ಕೆಲವರಿಗೆ ಹೃದಯ ಬಡಿತಕ್ಕೂ ಮುನ್ನ ಇಡೀ ದೇಹ ಬೆವರುತ್ತದೆ. ಹೃದಯಾಘಾತದ ಚಿಹ್ನೆಗಳು ಎದೆಯ ಬಿಗಿತ, ಕಣ್ಣುಗಳ...

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪಗೆ ಹೃದಯಾಘಾತ : ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನ

ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಲು ಬಂದಿದ್ದ, ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿರದೂರು ಅವರಿಗೆ ಹೈದಯಾಘಾತವಾಗಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೊರವಲಯ ರೇಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆ ನಡೆಸಲಾಗಿತ್ತು. ಓಲಾ, ಊಬರ್ ಆಟೋಗಳಿಗೆ ದರ ನಿಗದಿ...

ಪಾರ್ವತಿ ವೇಶಧಾರನಿಗೆ ನೃತ್ಯ ಮಾಡುತ್ತಿದ್ದಾಗಲೇ ಹಾರ್ಟ್ ಅಟ್ಯಾಕ್ …!

National News: ಗಣೇಶೋತ್ಸವದ ನಿಮಿತ್ತ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಕುಣಿಯುತ್ತಿದ್ದ ಕಲಾವಿದ ಹಾರ್ಟ್ ಅಟ್ಯಾಕ್‌ನಿಂದ ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾರೆ. ಮರುಕ್ಷಣವೇ ಅವರ ಪ್ರಾಣಪಕ್ಷಿ ಹಾರಿಹೋಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್  ಆಗಿದೆ. ವಿಡಿಯೋ ನೋಡಿದವರು ಶಾಕ್‌ಗೆ ಒಳಗಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಕಲಾವಿದರೊಬ್ಬರು ಡ್ಯಾನ್ಸ್ ಮಾಡುವಾಗ ವೇದಿಕೆ ಮೇಲೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ...

ಕಾರು ಚಲಾಯಿಸುತ್ತಿರುವಾಗಲೇ ಯುವಕನಿಗೆ ಹಾರ್ಟ್ ಅಟ್ಯಾಕ್

ಧಾರವಾಡ: ಯುವಕನೊಬ್ಬ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಗರದ ನವಲಗುಂದ ತಾಲೂಕಿನಲ್ಲಿ ನಡೆದಿದೆ. https://youtu.be/8uFEChBI3-k?list=TLPQMTIwNzIwMjI5sY-ZnO04jA ನವಲಗುಂದ ತಾಲೂಕಿನ ನಿವಾಸಿ ಲೋಕನಾಥ್ (29) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಯುವಕನು ಧಾರವಾಡ ಜಿಲ್ಲಾ ಪಂಚಾಯ್ತಿಯ ಇಂಜಿನಿಯರ್ ಆಗಿದ್ದನು. ಆತ ಹುಬ್ಬಳ್ಳಿಯಿಂದ ನವಲಗುಂದಗೆ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆ ಮಧ್ಯೆಯೇ ಹೃದಯಾಘಾತವಾಗಿದೆ. ಘಟನೆಯಿಂದಾಗಿ ಕಾರು ಗದ್ದೆಯೊಂದಕ್ಕೆ ನುಗ್ಗಿದೆ. ಆತ ಸ್ಥಳದಲ್ಲಿಯೇ...

ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಮಾವ, ನಟ ಸತ್ಯ ಉಮ್ಮತ್ತಾಲ್ ಹೃದಯಾಘಾತದಿಂದ ನಿಧನ

https://www.youtube.com/watch?v=RxNIOm-WXZg&t=39s ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ದೇಶಕ ಯೋಗರಾಜ್ ಭಟ್ ಅವರ ಮಾವ ಸತ್ಯ ಉಮ್ಮತ್ತಾಲ್ ( 70 ) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಯೋಗರಾಜ್ ಭಟ್ ಜೊತೆಗೆ, ಅವರ ನಿವಾಸದಲ್ಲಿಯೇ ಜೊತೆಗಿದ್ದಂತ ಅವರು, ಇಂದು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿರೋದಾಗಿ ತಿಳಿದು ಬಂದಿದೆ. ನಟರಾಗಿಯೂ ಸ್ಯಾಂಡಲ್ ವುಡ್ ನಲ್ಲಿ...

Congress Leader H.B. Patil ಹೃದಯಾಘಾತದಿಂದ ನಿಧನ..!

ಕಾಂಗ್ರೆಸ್  (Congress) ಪಕ್ಷದ ಹಿರಿಯ ಮುಖಂಡ ಹನುಮಂತ ಗೌಡ ಭೀಮನಗೌಡ ಪಾಟೀಲ (Hanumath Gowda Bhimana Patil) ಹೃದಯಾಘಾತದಿಂದ (Heart Attack) ನಿಧರಾಗಿದ್ದಾರೆ.ಬಾಗಲಕೋಟೆ ಜಿಲ್ಲೆ ಬಾದಾಮಿ (Badami) ತಾಲೂಕಿನಲ್ಲಿರುವ ರಡ್ಡೇರ ತಿಮ್ಮಾಪುರದ ತಮ್ಮ ಸ್ವಗ್ರಾಮದಲ್ಲಿ ಹೃದಯಾಘಾತಕ್ಕೊಳಗಾಗಿದ್ದರು, ಅವರನ್ನು ತಕ್ಷಣವೇ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ಸೇರಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಎಚ್ ಬಿ ಪಾಟೀಲ ಎಂದು ಪ್ರಸಿದ್ಧರಾಗಿದ್ದಇವರಿಗೆ 80 ವರ್ಷ ವಯಸ್ಸಾಗಿತ್ತು. ಪತ್ನಿ, ಐವರು ಹೆಣ್ಣುಮಕ್ಕಳು ಹಾಗೂ ಒಬ್ಬ ಮಗನನ್ನು ಅಗಲಿದ್ದಾರೆ. ಪಾಟೀಲರ ಮಗ ಡಾ ಭೀಮನಗೌಡ ಪಾಟೀಲ್(Dr Bhimanaguda Patil)ಲಂಡನ್ ನಲ್ಲಿ ನ್ಯೂರೋಲಾಜಿಸ್ಟ್ (Neurologist) ಆಗಿ ಕೆಲಸ ನಿರ್ವಹಿಸುತ್ತಿದ್ದು, ಅವರು ಅಲ್ಲಿಂದ ಬರಬೇಕಿದ್ದು,ಅವರ ಅಂತಿಮ ಸಂಸ್ಕಾರ ಬುಧವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಮೂಲಗಳು...

ಪುನೀತ್ ರನ್ನು ರಾಜಕೀಯಕ್ಕೆ ತರುವ ಪ್ರಯತ್ನ ಮಾಡಿದ್ರು ಡಿಕೆಶಿ..!

www.karnatakatv.net: ಪುನೀತ್ ರಾಜ್ ಕುಮಾರ್ ರಲ್ಲಿ ಅನೇಕ ವಿಶೇಷತೆ ಇತ್ತು. ಅವರು ಕೇವಲ ಕಲಾವಿದನ ಹಾಗೆ ಬದುಕದೆ ಸಮಾಜ ಮುಖಿಯಾಗಿ ಸಾಕಷ್ಟು ಮಂದಿಗೆ ನೆರವು ನೀಡಿದ್ದಾರೆ. ಹೀಗಾಗಿ ಅವರನ್ನು ರಾಜಕೀಯ ರಂಗಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ಮಾಡಿದ್ದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಪುನೀತ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅತ್ಯದ್ಬುತ...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img