Saturday, July 25, 2026

Heart Attack

ಇಬ್ಬರ ಬಾಳಿಗೆ ಬೆಳಕು ನೀಡಲಿವೆ ಅಪ್ಪು ಕಣ್ಣುಗಳು..!

www.karnatakatv.net : ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದ ಬಳಿಕ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ನೀಡಲಾಗಿದೆ. ಈ ಮೂಲಕ ಅಪ್ಪು ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇನ್ನು ಪುನೀತ್ ರಾಜ್ ಕುಮಾರ್ ರವರ ನೇತ್ರದಿಂದ ಇಬ್ಬರು ದೃಷ್ಟಿಹೀನರ ಬಾಳಲ್ಲಿ ಬೆಳಕು ಮೂಡಲಿದೆ. ತಮ್ಮ ತಂದೆ, ಮೇರು ನಟ ಡಾ....

ಅಪ್ಪು ಅಗಲಿಕೆಯ ಸುದ್ದಿ ಕೇಳಿ ಅಭಿಮಾನಿ ನೇಣಿಗೆ ಶರಣು..!

www.karnatakatv.net: ಬೆಳಗಾವಿ : ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯ ಸುದ್ದಿ ಕೇಳಿ ರಾಜ್ಯಾದ್ಯಂತ ಮೌನಆವರಿಸಿದೆ. ನಿನ್ನೆ ದಿನ ಅಭಿಮಾನಿಗಳಿಗೆ ಕರಾಳ ದಿನವಾಗಿದೆ. ಅಪ್ಪು ಅಗಲಿಕೆಯ ಸುದ್ದಿ ಕೇಳಿ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ವಡ್ಡರಗಲ್ಲಿಯ ಯುವಕನೊಬ್ಬ ಪುನೀತ್ ಸಾವಿನಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....

ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ಪುನೀತ್ ರಾಜಕುಮಾರ್ ರವರಿಗೆ ಸಂತಾಪ ಸೂಚಿಸಿದರು..!

www.karnatakatv.net: ಮೈಸೂರು: ಚಿತ್ರ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಹುಮುಖ ವ್ಯಕ್ತಿತ್ವದ ಪುನೀತ್ ಅಗಲಿಕೆ ದುರಾದೃಷ್ಟಕರ. ಪುನೀತ್ ಸಾವಿನ ಸುದ್ದಿ ವಿಷಾದನೀಯ, ಆಶ್ಚರ್ಯ ಸಂಗತಿ. ಮೊನ್ನೆ ಅವರ ಸಹೋದರನ ಕಾರ್ಯಕ್ರಮದಲ್ಲಿ ಎಲ್ಲರೂ ಡ್ಯಾನ್ಸ್...

ತಂದೆ-ತಾಯಿಯ ಸಮಾಧಿ ಪಕ್ಕದಲ್ಲೇ ಪುನೀತ್ ಅಂತ್ಯಕ್ರಿಯೆ

ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇದೀಗ ಕಂಠೀರವ ಕ್ರೀಡಾಂಗಣದಲ್ಲಿಸಲಾಗಿದೆ. ಈ ಮೂಲಕ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಭಾನುವಾರ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಯೇ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ....
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img