Monday, September 14, 2026

heart attacke

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img