Wednesday, February 5, 2025

heart day

ವಿಶ್ವ ಹೃದಯ ದಿನ..ಸಾಗರ್ ಆಸ್ಪತ್ರೆಯಿಂದ ಬೈಕಥಾನ್

Banglore News: ಬೆಂಗಳೂರು: ಖ್ಯಾತ ಹಿರಿಯ ಹೃದ್ರೋಗ ತಜ್ಞ ಡಾ.ಕಿಶೋರ್ ಅವರ ನೇತೃತ್ವದಲ್ಲಿ ಸಾಗರ್ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಬೈಕಥಾನ್ ಆಯೋಜಿಸಲಾಗಿತ್ತು.ಸಾಗರ್ ಆಸ್ಪತ್ರೆ ಪ್ರತಿವರ್ಷ ಹೃದ್ರೋಗ ತಡೆಗಟ್ಟುವಿಕೆ ಹಾಗೂ ಆರೋಗ್ಯಕರ ಹೃದಯಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದೆ.ಈ ವರ್ಷ ಬೈಕಥಾನ್ ಆಯೋಜಿಸಲಾಗಿತ್ತು. ಭಾರತದಲ್ಲಿ ಹೆಚ್ಚುತ್ತಿರುವ ತೀವ್ರ ಹೃದಯಾಘಾತ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ...
- Advertisement -spot_img

Latest News

ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಸಮಾಜದಲ್ಲಿ ಸಣ್ಣ ಸಣ್ಣ ಸಮುದಾಯಗಳು ಸಂಘಟಿತರಾಗಿ ತಮ್ಮ ಅಭಿವೃದ್ಧಿಗಾಗಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಮುಂದೆ ಬಂದಲ್ಲಿ ಸರಕಾರದಿಂದ ಮತ್ತು...
- Advertisement -spot_img