Wednesday, July 22, 2026

heart day

ವಿಶ್ವ ಹೃದಯ ದಿನ..ಸಾಗರ್ ಆಸ್ಪತ್ರೆಯಿಂದ ಬೈಕಥಾನ್

Banglore News: ಬೆಂಗಳೂರು: ಖ್ಯಾತ ಹಿರಿಯ ಹೃದ್ರೋಗ ತಜ್ಞ ಡಾ.ಕಿಶೋರ್ ಅವರ ನೇತೃತ್ವದಲ್ಲಿ ಸಾಗರ್ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಬೈಕಥಾನ್ ಆಯೋಜಿಸಲಾಗಿತ್ತು.ಸಾಗರ್ ಆಸ್ಪತ್ರೆ ಪ್ರತಿವರ್ಷ ಹೃದ್ರೋಗ ತಡೆಗಟ್ಟುವಿಕೆ ಹಾಗೂ ಆರೋಗ್ಯಕರ ಹೃದಯಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದೆ.ಈ ವರ್ಷ ಬೈಕಥಾನ್ ಆಯೋಜಿಸಲಾಗಿತ್ತು. ಭಾರತದಲ್ಲಿ ಹೆಚ್ಚುತ್ತಿರುವ ತೀವ್ರ ಹೃದಯಾಘಾತ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ...
- Advertisement -spot_img

Latest News

ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಪ್ರಧಾನಿ ಮೋದಿ-ಶರದ್ ಪವಾರ್ ಭೇಟಿಯ ಹಿಂದಿನ ರಹಸ್ಯವೇನು?

ದೇಶದ ರಾಜಧಾನಿ ನವದೆಹಲಿಯಲ್ಲಿ ಒಂದೇ ದಿನ ಎರಡೆರಡು ಪ್ರಮುಖ ಬೆಳವಣಿಗೆಗಳು ಭಾರಿ ಸಂಚಲನ ಮೂಡಿಸಿವೆ. ರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಪ್ರಧಾನಿ ನರೇಂದ್ರ ಮೋದಿ...
- Advertisement -spot_img