Monday, September 14, 2026

heart health

HIV ಮತ್ತು ಹೃದಯ ಆರೋಗ್ಯದ ಕುರಿತು ಬೆಂಗಳೂರಿನಲ್ಲಿ ಮಹತ್ವದ ವಿಚಾರ ಸಂಕಿರಣ

ಬೆಂಗಳೂರು: HIV ಸೋಂಕಿತರಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳು ಹಾಗೂ ಅವುಗಳ ನಿರ್ವಹಣೆ ಕುರಿತು ಚರ್ಚಿಸುವ ‘HIV & HEART Symposium 2026’ ಕಾರ್ಯಕ್ರಮ ಇಂದು ಬೆಂಗಳೂರಿನ ಶ್ರೀ ಜಯದೇವ ಹೃದಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆಯಿತು. HIV & Heart: ಆರೋಗ್ಯದ ಹೊಸ ಆಯಾಮ   ‘Evidence. Research. Innovation’ ಎಂಬ ಆಶಯದೊಂದಿಗೆ ನಡೆದ ಈ ವಿಚಾರ...

ದೇಹಕ್ಕೆ ಸುಸ್ತು! ಇದು ಹೃದಯ ಸಂಬಂಧಿ ಕಾಯಿಲೆ ಆಗಿರಬಹುದು ಎಚ್ಚರ! : Dr . Pavan

Health Tips: ನಾವು ಹೆಚ್ಚು ಕೆಲಸ ಮಾಡಿದಾಗ, ಹೆಚ್ಚು ನಡೆದಾಗ, ಓಡಿದಾಗ ಸುಸ್ತಾಗೋದು ಕಾಮನ್. ಆದರೆ ನೀವು ಹೆಚ್ಚು ಕೆಲಸ ಮಾಡಲಿಲ್ಲ. ಹೆಚ್ಚು ಓಡಲೂ ಇಲ್ಲ, ನಡೆಯಲೂ ಇಲ್ಲ. ಆದರೂ ನಿಮಗೆ ಸುಸ್ತಾಗುತ್ತಿದೆ ಎಂದಲ್ಲಿ, ನೀವು ನಿಮ್ಮ ಹೃದಯದ ಆರೋಗ್ಯದ ಕಡೆ ಗಮನ ಹರಿಸಬೇಕಾದ ಸಮಯ ಬಂದಿದೆ ಎಂದರ್ಥ. https://youtu.be/O7fruhWL9Tg ಈ ಬಗ್ಗೆ ಡಾ.ಪವನ್ ಕುಮಾರ್ ಅವರು...

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...

ಹೃದಯ ಸಂಬಂಧಿ ಖಾಯಿಲೆ ಇದ್ದಲ್ಲಿ ಇಂಥ ಆಹಾರಗಳನ್ನು ಸೇವಿಸಲೇಬೇಡಿ

Health Tips: ನಾವು ಆರೋಗ್ಯವಾಗಿರಬೇಕು ಅಂದ್ರೆ, ಮೊದಲು ನಮ್ಮ ಹೃದಯ, ಜೀರ್ಣಾಂಗ, ಲಿವರ್‌, ಕಿಡ್ನಿ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬೇಕು. ಇವೆಲ್ಲವೂ ಚೆನ್ನಾಗಿರಬೇಕು ಅಂದ್ರೆ, ನಾವು ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಆದರೆ ಇತ್ತೀಚೆಗೆ ಮಾರುಕಟ್ಟೆಯಲ್ಲಿ ಸಿಗುವ ಪದಾರ್ಥಗಳು, ಬೀದಿಬದಿ ತಿಂಡಿಗಳನ್ನು ತಿನ್ನುವವರ ಸಂಖ್ಯೆ ಹೆಚ್ಚಾಗಿದೆ. ವೈದ್ಯರು ಈ ಬಗ್ಗೆ ಮಾತನಾಡಿದ್ದು, ನಮ್ಮ ಹೃದಯದ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ,...

ಹೃದಯದ ಆರೋಗ್ಯವನ್ನ ಸರಿಯಾಗಿ ಇಟ್ಟುಕೊಳ್ಳಲು ಟಿಪ್ಸ್..

ಹೃದಯ ಆರೋಗ್ಯ ಎಷ್ಟು ಇಂಪಾರ್ಟೆಂಟ್ ಅನ್ನೋದು ಇತ್ತೀಚೆಗೆ ಹಲವರಿಗೆ ಗೊತ್ತಾಗಿದೆ. ಇದಕ್ಕೆ ಕಾರಣ, ಎಷ್ಟೋ ಚಿಕ್ಕ ವಯಸ್ಸಿನವರೆಲ್ಲ ಹಾರ್ಟ್ ಅಟ್ಯಾಕ್ ಆಗಿ ಸಾಯುತ್ತಿದ್ದಾರೆ. ಹಾಗಾಗಿ ಹೃದಯದ ಆರೋಗ್ಯವನ್ನ ಸರಿಯಾಗಿ ಇಟ್ಟುಕೊಳ್ಳುವುದು ತುಂಬಾ ಮುಖ್ಯ. ಹಾಗಾದ್ರೆ ಹೃದಯ ಆರೋಗ್ಯ ಕಾಪಾಡುವ ಟಿಪ್ಸ್ ಯಾವುದು ಅಂತಾ ತಿಳಿಯೋಣ ಬನ್ನಿ.. ಯಾಕೆ ನಾವು ಬ್ರೆಡ್ ತಿನ್ನಬಾರದು ಗೊತ್ತಾ..? ಮೊದಲನೇಯ ಟಿಪ್ಸ್ ನಿಮ್ಮ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img