Monday, September 14, 2026

#heart related disease

ಹೃದಯಾಘಾತ ತಪ್ಪಿಸಲು ಚುರುಕಾದ ನಡಿಗೆ ಅಗತ್ಯ !

ಚುರುಕಾದ ನಡಿಗೆ, ಏರೋಬಿಕ್ಸ್, ಈಜು,(Swimming) ಸೈಕ್ಲಿಂಗ್, ಓಟ — ಇವೆಲ್ಲವೂ ನಮ್ಮ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಅತ್ಯುತ್ತಮ ವ್ಯಾಯಾಮಗಳು. ಆದರೆ ಎಲ್ಲರಿಗೂ ಈ ಎಲ್ಲ ಚಟುವಟಿಕೆಗಳು ಸಾಧ್ಯವಿಲ್ಲದಿರಬಹುದು. ಆದ್ದರಿಂದ ಪ್ರತಿದಿನ ವಾಕಿಂಗ್ ಮಾಡುವ ಅಭ್ಯಾಸವು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಮಾರ್ಗವಾಗಿದೆ. ಆರೋಗ್ಯ ತಜ್ಞರ ಪ್ರಕಾರ, ನಿಯಮಿತವಾಗಿ ನಡೆಯುವುದರಿಂದ ಹೃದಯಾಘಾತದ(Heart Attack) ಅಪಾಯವನ್ನು ಗಣನೀಯವಾಗಿ...

Spandana vijay Raghavendra: ಇಂದು ಮದ್ಯ ರಾತ್ರಿ ವೇಳೆಗೆ ಸ್ಪಂದನಾ ಪಾರ್ಥಿವ ಶರೀರ ಬೆಂಗಳೂರಿಗೆ

ಸಿನಿಮಾ ಸುದ್ದಿ: ನಿನ್ನೆ ಹೃದಯಾಘಾತದಿಂದ ಮೃತಪಟ್ಟಿರುವ  ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಇಂದು ರಾತ್ರಿ 11 ಗಂಟೆ ಸುಮಾರಿಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬರಲಿದ್ದು ನಂತರ ಮಲ್ಲೇಶ್ವರಂನ ಮನೆಗೆ ತರಲಾಗುವುದು. ಅವರ ಮನೆಯ ಬಳಿಯೇ  ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.ಮತ್ತು ಈಡಿಗ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img