Banglore News : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸ್ವರ್ಗದ ಬಾಗಿಲು ಗೋಚರಿಸಿದೆ. ಹೌದು ಬೆಂಗಳೂರಲ್ಲಿ ತಕ್ಕ ಮಟ್ಟಿಗೆ ಮಳೆಯಾಗುತ್ತಿದ್ದು ಈ ಸಮಯದಲ್ಲಿ ಮೋಡಗಳು ವಿಭಿನ್ನವಾಗಿ ಕಂಡು ಬರುತ್ತಿದೆ. ನಿನ್ನೆ(ಜುಲೈ 24) ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಟ್ವಿಟರ್ನಲ್ಲಿ ಈ ನೆರಳಿನ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಟ್ವಿಟರ್ ಬಳಕೆದಾರರೊಬ್ಬರು ಆಕಾಶದಲ್ಲಿ ಬಾಗಿಲಿನಂತೆ ಕಾಣುವ ಹೊಳೆಯುವ...
Political News: ಇಂದು ಮಾಧ್ಯಮಗಳ ಜತೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರ...