Monday, August 3, 2026

heavvy rain

ಭಾರಿ ಮಳೆಗೆ ಕುಸಿದ ಗುಡ್ಡ, ಬೆಂಗಳೂರು -ಮಂಗಳೂರು ಹೈವೇ ಬಂದ್ : ವಾಹನ ಸವಾರರ ಪರದಾಟ

ಮಂಗಳೂರು : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇನ್ನೂ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಭೂಕುಸಿತ ಸಂಭವಿಸಿದೆ. ಇದರಿಂದ ಸ್ಥಳದಲ್ಲಿ ಉಂಟಾಗಿರುವ ಸಂಚಾರ ದಟ್ಟಣೆ ಸರಿದೂಗಿಸಲು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img