Thursday, November 27, 2025

heavy rain

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯ ಎಚ್ಚರಿಕೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಮುಖ ಜಿಲ್ಲೆಗಳಿಗೆ ಮುಂಜಾಗ್ರತಾ ಸೂಚನೆಗಳನ್ನು ಹೊರಡಿಸಿದೆ. ರಾಜ್ಯದ ಉತ್ತರ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ...

ಇನ್ನೂ 1 ವಾರ ಜಲಗಂಡಾಂತರ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆ, ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ...

ಶ್ರಾವಣದಲ್ಲಿ ‘ಮಳೆಯಾರ್ಭಟ’ – 7 ದಿನಗಳವರೆಗೆ ಅಲರ್ಟ್!

ಕರ್ನಾಟಕದಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಶ್ರಾವಣ ಸಂಭ್ರಮದ ನಡುವೆ ಎಲ್ಲೆಲ್ಲೂ ಮುಂಗಾರು ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಹಲವೆಡೆಗಳಲ್ಲಿ ಈಗ ಭಾರೀ ಭರ್ಜರಿ ಮುಂಗಾರು ಮಳೆ ಸುರಿಯುತ್ತಿದೆ. ಈ ಮಳೆ ಜನ ಜೀವನದ ಮೇಲೆ ನೇರ ಪರಿಣಾಮ ಬೀರಿದೆ. ಮಳೆ ಯಾವಾಗ ನಿಲ್ಲುತ್ತೆ? ಅನ್ನೋ ಪ್ರಶ್ನೆ ಮನೆಮಾತಾಗಿದೆ. ಉಡುಪಿಯಿಂದ ಉತ್ತರ ಕನ್ನಡದವರೆಗೆ, ದಕ್ಷಿಣ ಕನ್ನಡದಿಂದ...

ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ – ರೆಡ್​ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಟ್ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆ ಕರುನಾಡಿನಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ.. ಇನ್ನ ಸಿಲಿಕಾ್ನ್ ಸಿಟಿಯಲ್ಲಿಯೂ ಸಹ ಇನ್ನ ಮೂರುದಿನಗಳ ಕಾಲ ಮೋಡಕವಿದ ವಾತಾವರಣವಿರುತ್ತೆ.. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಮಳೆಯ ಅಲರ್ಟ್  ಘೋಷಣೆ ಮಾಡಲಾಗಿದೆ..ದಕ್ಷಿಣ ಒಳನಾಡಿದ ಎಲ್ಲಾ ಜಿಲ್ಲೆಗಳಿಗೆ ಹೆಚ್ಚು...

Uttara Kannada: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ : ಜನಜೀವನ ಅಸ್ತವ್ಯಸ್ತ

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ 3-4 ದಿನದಿಂದ ಬಿಟ್ಟುಬಿಡದೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೋರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕುಮಟಾದ ಚಂಡಿಕಾ ನದಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಮೇಲೆ ಉಕ್ಕಿ ಹರಿಯುತ್ತಿದ್ದು ಶಿರಸಿ-ಕುಮಟಾ ಸಂಪರ್ಕ ಕಡಿತಗೊಂಡಿದೆ. ಇದೀಗ ಹೆದ್ದಾರಿಯಲ್ಲಿ ಕುಸಿದಿರುವ ಮಣ್ಣು ತೆರವುಗೊಳಿಸಲು ಸ್ಥಳೀಯಾಡಳಿತ ಮುಂದಾಗಿದೆ. ಎರಡು ಬದಿ ಸಂಪರ್ಕ...

Manglore: ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ: ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ ಸಹಿತ ಸಮಸ್ಯೆಗಳು ತಲೆದೋರಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಗುರುವಾರ ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಅದರಂತೆ ಇಂದು ಶಾಲೆಗಳು ಬಂದ್ ಆಗಿದ್ದವು. ಮುಂಗಾರು ಆಗಮನದ ನಂತರ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಮುಚ್ಚುವುದಲ್ಲದೆ ಜಿಲ್ಲಾಡಳಿತ ವಿವಿಧ...

Rainy season: ಒಂದೇ ಸೀಜನ್ ನಲ್ಲಿ ಎರಡೆರಡು ಅನುಭವ: ರೈತ ಸಮುದಾಯಕ್ಕೆ ಅತಿವೃಷ್ಟಿ ಅನಾವೃಷ್ಟಿ..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಒಂದೇ ವರ್ಷದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಅನುಭವವಾಗಿದೆ.‌ ಬಿತ್ತನೆ ಮಾಡಬೇಕಾದ ಸಮಯ ಜೂನ್‌ನಲ್ಲಿ ಮಳೆಯ ದರ್ಶನವೇ ಆಗಲಿಲ್ಲ, ಪರಿಣಾಮ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಲಗಳಲ್ಲಿ ಬಿತ್ತನೆಯಾಯಿತು. ಇನ್ನು, ಜುಲೈ ಮಧ್ಯಭಾಗದಲ್ಲಿ ಆರಂಭವಾದ ವರ್ಷಧಾರೆ ಎಡೆಬಿಡದೆ ಸುರಿದು ತಲ್ಲಣ ಸೃಷ್ಟಿಸಿದೆ. ಇದು ಧಾರವಾಡ ಜಿಲ್ಲೆಯ ಈ ವರ್ಷದ ಮುಂಗಾರು ಹಂಗಾಮಿನ...

Rain : ಕುಂದಾಪುರ : ಭಾರೀ ಮಳೆಗೆ ಅಪಾರ ಹಾನಿ, ಕೃಷಿ ನಾಶ, ಮನೆಗೆ ಹಾನಿ..!

Kundapura News : ಬಿರುಗಾಳಿ ಸಮೇತ ಬುಧವಾರ ಬೆಳಗಿನ ಜಾವ ಸುರಿದ ಬಿರುಗಾಳಿ ಮಳೆಗೆ  ಉಳ್ಳೂರು ಬಳಿ ಅಪಾರ ಹಾನಿ ಸಂಭವಿಸಿದೆ. ಏಳು ಮನೆಗಳಿಗೆ ಹಾನಿ ಉಂಟಾಗಿದ್ದು, ಒಂದೂವರೆ ಸಾವಿರಕ್ಕೂ ಅಧಿಕ ಅಡಕೆ ಹಾಗೂ ತೆಂಗಿನ ಮರಗಳು ಧರೆಗುರುಳಿದೆ. ಜಯಕರ ಶೆಟ್ಟಿ ಮನೆಗೆ ಹಾನಿಯಾಗಿದ್ದು 2 ಲಕ್ಷ ನಷ್ಟವಾಗಿದೆ.  ಪಾರ್ವತಿ ಶೆಡ್ತಿ ಮನೆಗೆ ಹಾನಿಯಾಗಿದ್ದು, 25...

ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ತಿರುವಳ್ಳುರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ...

ಮಂಡ್ಯ: ರಾತ್ರಿ ಸುರಿದ ಧಾರಾಕಾರ ಮಳೆ ಕೊಚ್ಚಿ ಹೋದ ರಸ್ತೆ, ಒಡೆದ ವಿ.ಸಿ ನಾಲೆ

Mandya News: ಮಂಡ್ಯದ ಮದ್ದೂರು ತಾಲೂಕಿನ ಮಾದ ನಾಯಕನಹಳ್ಳಿ ಬಳಿ ರಾತ್ರಿ ಗ್ರಾಮದಲ್ಲಿ ಧಾರಾಕಾರಾವಾಗಿ ಸುರಿದಿದ್ದ ಭಾರೀ ಮಳೆ ಪರಿಣಾಮವಾಗಿ ರಸ್ತೆಕೊಚ್ಚಿಹೋಗಿದೆ. ಮಳೆಯ ನೀರಿನಿಂದಾಗಿ ಹಳ್ಕಲ ಉಕ್ಕಿ ಹರಿದು‌ ರಸ್ತೆ ಕೊಚ್ಚಿ ಹೋಗಿದೆ. ಮಂಡ್ಯದಲ್ಲಿ ಧಾರಾಕಾರ ಮಳೆಗೆ ಒಡೆದ ವಿ.ಸಿ ನಾಲೆ ಮತ್ತೊಂದೆಡೆ ಮಂಡ್ಯ ತಾಲೂಕಿನ ದೊಡ್ಡಗರುಡನಹಳ್ಳಿ ಬಳಿ ವಿ.ಸಿ ನಾಲೆ ಒಡೆದು ಕಾಲುವೆ ನೀರು ರೈತರ ಜಮೀನಿಗೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img