Friday, November 28, 2025

Heavy Rain Alert

ಭೀಕರ ಚಳಿ–ಮಳೆ ಶುರು, ರಾಜ್ಯದಲ್ಲಿ ‘ಡಬಲ್’ ಅಟಾಕ್!

ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಚಳಿ ಆವರಿಸಿದ್ದು, ಕೆಲವು ಕಡೆಗಳಲ್ಲಿ ಮಳೆಯು ಸಹ ಮುಂದುವರಿದಿದೆ. ಈ ನಡುವೆ ಮುಂದಿನ ಆರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನವೆಂಬರ್ 17ರಂದು ಬೆಳಗ್ಗೆ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ದಾಖಲಾಗಿದ್ದು, ನಂತರ ಬಿಸಿಲು ಕಾಣಿಸಿಕೊಂಡಿದೆ....

ಮತ್ತೆ ರಾಜ್ಯದಲ್ಲಿ ವರುಣಾರ್ಭಟ ಶುರು : 72 ಗಂಟೆಗಳಲ್ಲಿ ಮತ್ತೆ ಅಬ್ಬರ!

ಮಳೆ.. ಮಳೆ.. ಮಳೆ..! ಹೀಗೆ ಪದೇ ಪದೇ ಮಳೆ ಸುದ್ದಿಗಳನ್ನು ಕೇಳಿ ಕೇಳಿ ಜನರು ಸುಸ್ತಾಗಿದ್ದರೂ, ಮಳೆರಾಯ ಮಾತ್ರ ಸೈಲೆಂಟ್ ಆಗೋದಿಲ್ಲ, ಬದಲಾಗಿ ವೈಲೆಂಟ್ ಆಗ್ತಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಇದೀಗ ಮತ್ತೆ 72 ಗಂಟೆಗಳಲ್ಲಿ ಮಳೆ ಆರ್ಭಟ ಗ್ಯಾರಂಟಿ ಆಗಿದೆ. ಮಳೆ ನಿಂತು ಹೋಯ್ತು ಅಂತ ಸಂತೋಷಪಟ್ಟವರಿಗೂ ಮತ್ತೆ ಮಳೆ...

ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ!

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ...

ಮೊಂಥಾ ಸೈಕ್ಲೋನ್‌ ಅಬ್ಬರ : ರಾಜ್ಯಕ್ಕೆ ಮಳೆಯ ಹೈ ಅಲರ್ಟ್!

ಮೊಂಥಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೆ ಹೆಚ್ಚು ಇಲ್ಲದಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಇಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಜೊತೆಗೆ ಒಟ್ಟು ಏಳು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ...

ಹುಬ್ಬಳ್ಳಿ-ಧಾರವಾಡ ಭಾರೀ ಮಳೆ : ಮಳೆ ನೀರು – ಚರಂಡಿ ನೀರು ಮಿಕ್ಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆ ಸರಿಯಾಗಿಯೇ ತೋರಿಬಂದಿದ್ದು, ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಲ್ಲಿ ಧಾರಾಕಾರ ಮಳೆಯಿಂದ ಜನತೆ ಹೈರಾಣರಾಗಿದ್ದಾರೆ. ನಿರಂತರವಾಗಿ ಸುರಿದ ಮಳೆಯ ಕಾರಣ ವಾಹನ ಸವಾರರು ಪರದಾಡುವಂತಾಯಿತು. ಧಾರವಾಡದ ಟೋಲ್ ನಾಕಾ ಬಳಿ ರಸ್ತೆಯ ಮೇಲೆ ನೀರು ಹರಿದು, ಸಾರ್ವಜನಿಕರು ರಸ್ತೆ ದಾಟಲು ತೊಂದರೆ ಅನುಭವಿಸುವ...

ಎಚ್ಚರ! ರಣಮಳೆಯ ಮುನ್ಸೂಚನೆ – 20ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅ.14 ರಿಂದ ವರುಣನ ಆರ್ಭಟ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದ್ದು, ಕಲ್ಯಾಣ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿಯೂ ಮಳೆ ಬೀಳುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು–ಮಿಂಚು ಸಹಿತ...

ರಾಜ್ಯದಲ್ಲಿ ಭಾರೀ ಮಳೆ ‘ಆರ್ಭಟ’ ಅಕ್ಟೋಬರ್ 11ರವರೆಗೆ ಎಚ್ಚರಿಕೆ – ಹವಾಮಾನದಲ್ಲಿ ಯಾಕೆ ಬದಲಾವಣೆ?

ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಅಕ್ಟೋಬರ್ 11ರ ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಂತ ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೈನಂದಿನ ತೀವ್ರತೆಯಲ್ಲಿ ಕೆಲವೊಂದು ಬದಲಾವಣೆಗಳು ಇರಬಹುದು. ಆದ್ರೂ ಕೂಡ ರಾಜ್ಯದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ಹಲವು ಪ್ರಮುಖ ಜಿಲ್ಲೆಗಳು ಮಳೆಯ ಪರಿಣಾಮ...

ತಿಮ್ಮಪ್ಪನ ಭಕ್ತರಿಗೆ ವರುಣನ ಅಡ್ಡಿ : 24 ಗಂಟೆ ಆರೆಂಜ್‌ ಅಲರ್ಟ್‌ ಘೋಷಣೆ

ಶನಿವಾರ ಬೆಳಿಗ್ಗೆಯಿಂದ ತಿರುಪತಿ ಮತ್ತು ಚಿತ್ತೂರು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ ಜನ ಜೀವನವನ್ನು ಸ್ತಬ್ಧಗೊಳಿಸಿದೆ. ಕೆಳಮಟ್ಟದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಮುಂದಿನ 24 ಗಂಟೆಗಳವರೆಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ತಿರುಪತಿ ನಗರದಲ್ಲಿ ಪೂರ್ವ ಭಾಗದ ವಸತಿ ಪ್ರದೇಶಗಳಿಗೆ ನೀರು ನುಗ್ಗಿ, ಲಕ್ಷ್ಮೀಪುರಂ ಸರ್ಕಲ್‌, ನಾರಾಯಣಪುರಂ ಹಾಗೂ ಪ್ರಮುಖ ಅಂಡರ್‌ಪಾಸ್‌ಗಳು...

ಅಕ್ಟೋಬರ್‌ಗೂ ವರುಣಾಘಾತ : 8 ಜಿಲ್ಲೆ ಸ್ಥಿತಿ ಅಯೋಮಯ

ರಾಜ್ಯಕ್ಕೆ ಮತ್ತೆ ಮಳೆರಾಯನ ಆಘಾತ ಎದುರಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇಂದಿನಿಂದ ಮುಂದಿನ 2 ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 1ರಿಂದ ಮಳೆ ಮತ್ತಷ್ಟು ಚುರುಕಾಗಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಕೂಡ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆ, ಬೀದರ್, ಗದಗ,...

ರಾಜ್ಯದ 9 ಜಿಲ್ಲೆಗಳಿಗೆ ಹವಮಾನ ಇಲಾಖೆಯಿಂದ ಭಾರೀ ಮಳೆ ಎಚ್ಚರಿಕೆ !

ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಒಂದು ವಾರದಿಂದ ಸುರಿದಿದ್ದ ಮುಂಗಾರು ಮಳೆ ತಾತ್ಕಾಲಿಕವಾಗಿ ಬ್ರೇಕ್ ನೀಡಿದೆ. ಇದೇ ಸೆಪ್ಟಂಬರ್ 27ರಿಂದ ಒಟ್ಟು 09 ಜಿಲ್ಲೆಗಳಲ್ಲಿ ಮತ್ತೆ ಜೋರಾಗಿ ಮಳೆ ಅಬ್ಬರಿಸುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಕಲಬುರಗಿ, ಬೀದರ್, ಕೊಪ್ಪಳ, ಯಾದಗಿರಿ, ಬೆಳಗಾವಿಯಲ್ಲಿ...
- Advertisement -spot_img

Latest News

ಕಾಂಗ್ರೆಸ್ CM ಕುರ್ಚಿ ಕಿತ್ತಾಟಕ್ಕೆ ಸ್ವಾಮೀಜಿಗಳ ಎಂಟ್ರಿ!

ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್‌ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ. ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ...
- Advertisement -spot_img