Tuesday, August 4, 2026

Heavy Rain Forecast

ಒಂದೆಡೆ ಮಳೆ & ಬಿರುಗಾಳಿ ಅಬ್ಬರ, ಇನ್ನೊಂದೆಡೆ 45 ಡಿಗ್ರಿ ಬಿಸಿಲು!

ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮತ್ತೆ ರಾಜ್ಯದಲ್ಲಿ ಬಿಸಿಲು & ಮಳೆಯ ಮಿಶ್ರ ವಾತಾವರಣ ಮುಂದುವರೆಯುತ್ತಿದೆ. ಕರಾವಳಿ ಭಾಗದಲ್ಲಿ ಉಷ್ಣ ಅಲೆ ಆತಂಕ ಹೆಚ್ಚಾಗಿದ್ದು, ಉಡುಪಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ ಮೂರುರಿಂದ ನಾಲ್ಕು ದಿನಗಳ...

ಮತ್ತೆ ರಾಜ್ಯದಲ್ಲಿ ಮಳೆ ಆರ್ಭಟ ಸಾಧ್ಯತೆ!!

ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದೆ. ಬೆಂಗಳೂರನ್ನು ಸೇರಿ ಹಲವೆಡೆ ಧಾರಾಕಾರ ಮಳೆಯ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಒಂದು ವಾರದಿಂದ ಒಣಹವೆ ಮತ್ತು ಚಳಿ ಮುಂದುವರಿದಿದ್ದರೂ, ಇದೀಗ ಮತ್ತೆ ರಾಜ್ಯದ ಹಲವಾರು ಭಾಗಗಳಲ್ಲಿ ಮಳೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ...

ಕರ್ನಾಟಕದಲ್ಲಿ ಮತ್ತೆ ಮಳೆ ಭೀತಿ, 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 24 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಅಕ್ಟೋಬರ್ 17ರಿಂದ 19ರವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸೂಚನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ ವಿವಿಧೆಡೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img