Monday, August 24, 2026

heavy rain in Karnataka

ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಎಲ್ಲೆಲ್ಲಿ ಆರೆಂಜ್ ಅಲರ್ಟ್?

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 26ರಂದು ಕೇರಳಕ್ಕೆ ಅಧಿಕೃತವಾಗಿ ಮುಂಗಾರು ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಮಿಂಚು...

ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – 2 ದಿನ ಭಾರಿ ಮಳೆ!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ಅಬ್ಬರ ನಿರೀಕ್ಷೆಯಿದ್ದು, ಎಲ್ಲೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೊಬರ್ 14 ಮತ್ತು ಅಕ್ಟೊಬರ್ 15 ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ...

ಮುಳಬಾಗಿಲಿನಲ್ಲಿ ‘ಫಿಶಿಂಗ್ ಫೆಸ್ಟಿವಲ್’ ಬರಿ ಕೈಗಳಿಂದ ಹಿಡಿದ ಜನರು!

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಸ್ಥಳೀಯ ಕೆರೆಗಳು ತುಂಬಿ ಹರಿಯುತ್ತಿವೆ. ಭಾನುವಾರ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಕೋಡಿ ನೀರು ಹರಿಯುವ ಘಟನೆ ಕಂಡುಬಂದಿದೆ. ಕಾಲುವೆಗಳು ಮುಚ್ಚಿಕೊಂಡಿದ್ದ ಕಾರಣ ಕೆರೆ ಕೋಡಿ ನೇರವಾಗಿ ರಸ್ತೆ ಮತ್ತು ಪೊಲೀಸ್ ಠಾಣೆ ಪಾದಚಾರಿ ಮಾರ್ಗದ ಕಡೆ ಹರಿದಿದೆ. ಈ ವೇಳೆ ನೀರಿನ ಅಬ್ಬರದ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img