Wednesday, October 15, 2025

Heavy Rain Karnataka

ಅಕ್ಟೋಬರ್ 15ರವರೆಗೆ ಮುಂಗಾರು ವಿಸ್ತರಣೆ – ಈ ಬಾರಿ ಯಾಕಿಷ್ಟು ಮಳೆ ಗೊತ್ತಾ!?

ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಈ ಬಾರಿ ನೈರುತ್ಯ ಮುಂಗಾರು ಇರುವುದರಿಂದ ಅಕ್ಟೋಬರ್ 15ರವರೆಗೆ ವಿಸ್ತಾರಗೊಳ್ಳಲಿದೆ ಎಂದು IMD ತಿಳಿಸಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ 30ರೊಳಗೆ ಮುಂಗಾರು ಕಾಲಾವಧಿ ಅಂತ್ಯವಾಗಬೇಕು. ಆದ್ರೆ ಈ ಬಾರಿ ರಾಜ್ಯದಲ್ಲಿ...

ಕಲಬುರಗಿಯಲ್ಲಿ ಮಳೆಗೆ ಜನಜೀವನ ಅಸ್ತವ್ಯಸ್ತ – ಶಾಲೆಗಳಿಗೆ ರಜೆ ಘೋಷಣೆ!

ರಾಜ್ಯದಾದ್ಯಂತ ಮಳೆರಾಯನ ಆರ್ಭಟ ಶುರುವಾಗಿದೆ. ಎಲ್ಲೆಡೆ ಪ್ರವಾಹಗಳು ಸಂಭವಿಸುತ್ತಿವೆ. ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲಬುರಗಿ ಜಿಲ್ಲೆಯಲ್ಲಿ ಹಲವು ಸೇತುವೆಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 27 ಮತ್ತು 28 ರಂದು ಎರಡು...

ಧಾರಾಕಾರ ಮಳೆ ರಾಜ್ಯಕ್ಕೆ ರೆಡ್ ಅಲರ್ಟ್ – 5 ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತದ ಸ್ಥಿತಿ ಉಂಟಾಗಿದೆ. ಇದರ ಪರಿಣಾಮವಾಗಿ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಚುರುಕುಗೊಂಡಿದ್ದು, ಆ.24ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img