Wednesday, August 5, 2026

Heavy Rain Visit

ಮೋದಿ–ಶಾ ಪ್ಲಾನ್ ಗೆ ಬ್ರೇಕ್ – RSS ಹೊಸ ಆಟ ಆರಂಭ!?

ರಾಜ್ಯ ರಾಜಕಾರಣದಲ್ಲಿ ಒಂದೆಡೆ ಕಾಂಗ್ರೆಸ್ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಳ್ಳುತ್ತಿದ್ದರೆ, ಇನ್ನೊಂದು ಕಡೆ ಬಿಜೆಪಿ ಪಾಳಯದ ಒಳಗಿನ ಕಚ್ಚಾಟವೂ ಶಮನವಾಗಿಲ್ಮುಗಿಯುತ್ತಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವಿನ ಸುದ್ದಿ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಇತ್ತೀಚಿನ ಅತಿವೃಷ್ಟಿ ಹಿನ್ನೆಲೆಯಲ್ಲಿಯೇ ವಿಜಯೇಂದ್ರ ಅವರು ಛಲವಾದಿ ನಾರಾಯಣಸ್ವಾಮಿ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img