ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ನಾಳೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ಇದೆ. ಗುಡುಗು ಸಹಿತ ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು...