Tuesday, April 15, 2025

heavy rain

ಜಲಾವೃತ ಕೇಂದ್ರೀಯ ವಿಹಾರದಲ್ಲಿ ಸಿಎಂ ಬೊಮ್ಮಾಯಿ ಪರಿಶೀಲನೆ

ಬೆಂಗಳೂರು: ಭಾನುವಾರ ಸುರಿದ ಭಾರಿ ಮಳೆಯಿಂದ ನೀರು ತುಂಬಿಕೊಂಡಿರುವ ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರೊಂದಿಗೆ ಜೀಪ್‌ನಲ್ಲಿ ತೆರಳಿದ ಬೊಮ್ಮಾಯಿ, ಉಂಟಾದ ಹಾನಿ, ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳೆದ ಮೂರು ದಿನಗಳಿಂದ...

ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ..!

www.karnatakatv.net: ನ.4 ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲೂ ಕಾರ್ಮೋಡ, ತಣ್ಣನೆ ಗಾಳಿ, ಕೆಲವೊಮ್ಮೆ ಮಳೆಯಾಗುವ ಸಾಧ್ಯತೆಹಳಿದ್ದು, ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಕೆಲವೆಡೆ...

ದಕ್ಷಿಣ ಒಳನಾಡಿನಲ್ಲಿ 3 ದಿನಗಳ ಕಾಲ ಭಾರಿ ಮಳೆ..!

www.karhnatakatv.net : 3 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,...

ರಾಜ್ಯದಲ್ಲಿ ಇಂದಿನಿOದ 4 ದಿನಗಳವರೆಗೆ ಭಾರಿ ಮಳೆ..!

www.karnatakatv.net: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅ.30-31ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಕರ್ನಾಟಕಕ್ಕೆ ಅ. 29ರಂದು ಹಿಂಗಾರು ಮಾರುತಗಳು ಪ್ರವೇಶಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ...

ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ..!

www.karnatakatv.net: ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ,...

ಉತ್ತರಾಖಂಡದಲ್ಲಿ ಸತತ 3ನೇ ದಿನ ಭಾರಿ ಮಳೆ..!

www.karnatakatv.net : ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಅನೇಕ ಜನರು ತಮ್ಮ ಮನೆ ಮತ್ತು ಆಸ್ತಿ ಪಾಸ್ತಿಯನ್ನು ಕಳೆದು ಕೊಂಡಿದ್ದರೆ ಸತತ ಮಳೆಯಿಂದ ಹಲವಾರು ಮಂದಿ ಸಾವನ್ನಪಿದ್ದಾರೆ. ಉತ್ತರಾಖಂಡದಲ್ಲಿ ಸತತ ಮೂರನೇ ದಿನ ಭಾರೀ ಮಳೆಯಾಗಿದ್ದು, ಈವರೆಗೆ ಸುಮಾರು 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯು ಹೇಳಿದೆ. ಇದರ ನಡುವೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್...

ಎಲ್ಲೆಡೆಯೂ ಮಳೆಯೋ ಮಳೆ…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ.‌ ಮಳೆಯ ಜೊತೆಗೆ ಗುಡುಗಿದ ಗುಡುಗು ಸಿಡಿಲು ಹುಬ್ಬಳ್ಳಿ ಜನರನ್ನು ಗದುರಿಸಿದೆ. ಹೌದು..ವಾಣಿಜ್ಯನಗರಿ ಹುಬ್ಬಳ್ಳಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಸತತ ಅರ್ಧಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಮಳೆಯ ರಭಸಕ್ಕೆ ರಸ್ತೆಯ ಮೇಲೆಯೂ ನೀರು ಹರಿದಿದೆ. ಕೆಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿವೆ. ಎರಡು...

ರಾಜ್ಯದಲ್ಲಿ 4 ದಿನ ಭಾರೀ ಮಳೆ

www.karnatakatv.net :ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರೋ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದೆ.  ದೇಶದ ಬಹುತೇಕ ಕಡೆ ಇನ್ನೂ 4 ದಿನಗಳ ಕಾಲ ಮಳೆ ಸುರಿಯೋ ಸಾಧ್ಯತೆ ಇದೆ ಅಂತ ತಿಳಿಸಿದೆ.  ಕಳೆದೆರಡು ದಿನಗಳಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇವತ್ತು...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img