Saturday, March 7, 2026

heavy rain

ಎಲ್ಲೆಡೆಯೂ ಮಳೆಯೋ ಮಳೆ…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ.‌ ಮಳೆಯ ಜೊತೆಗೆ ಗುಡುಗಿದ ಗುಡುಗು ಸಿಡಿಲು ಹುಬ್ಬಳ್ಳಿ ಜನರನ್ನು ಗದುರಿಸಿದೆ. ಹೌದು..ವಾಣಿಜ್ಯನಗರಿ ಹುಬ್ಬಳ್ಳಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಸತತ ಅರ್ಧಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಮಳೆಯ ರಭಸಕ್ಕೆ ರಸ್ತೆಯ ಮೇಲೆಯೂ ನೀರು ಹರಿದಿದೆ. ಕೆಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿವೆ. ಎರಡು...

ರಾಜ್ಯದಲ್ಲಿ 4 ದಿನ ಭಾರೀ ಮಳೆ

www.karnatakatv.net :ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರೋ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದೆ.  ದೇಶದ ಬಹುತೇಕ ಕಡೆ ಇನ್ನೂ 4 ದಿನಗಳ ಕಾಲ ಮಳೆ ಸುರಿಯೋ ಸಾಧ್ಯತೆ ಇದೆ ಅಂತ ತಿಳಿಸಿದೆ.  ಕಳೆದೆರಡು ದಿನಗಳಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇವತ್ತು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img