ಇಂದಿನಿಂದ ಮೂರು ದಿನ ರಾಜ್ಯದಲ್ಲಿ (karnataka) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Department of Meteorology) ಮುನ್ಸೂಚನೆಯನ್ನು ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಹಿನ್ನೆಲೆ ಬಿಸಿಲಿನ ಬೇಗೆಯೆ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು (kodagu) ಜಿಲ್ಲೆಯ ನಾಪೊಕ್ಲು, ಮಂಗಳೂರು ಮತ್ತು ಉಡುಪಿ (udupi) ಕೆಲ ಭಾಗಗಳಲ್ಲಿ...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...