Monday, March 9, 2026

Heavy rainfall

ಮಳೆಗೆ ತತ್ತರಿಸಿದ ‘ಉತ್ತರ ಕರ್ನಾಟಕ’, ಮಳೆ ಅಬ್ಬರ – ಪ್ರವಾಹ, ಭೂಕುಸಿತ!

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ವಿಜಯಪುರದಿಂದ ಉತ್ತರ ಕನ್ನಡವರೆಗೆ, ಬಳ್ಳಾರಿಯಿಂದ ಬಾಗಲಕೋಟೆಯವರೆಗೆ ಗ್ರಾಮೀಣ ಭಾಗದ ಜನತೆ ಮಳೆ ಆರ್ಭಟದಿಂದ ಪರದಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಹಲವೆಡೆ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು...

ರಾಜ್ಯದಲ್ಲಿ ಭೀಕರ ಮಳೆ – ರಾಜ್ಯದಲ್ಲಿ ವರುಣನ ಅಬ್ಬರ ಇನ್ನೂ ಜೋರು!

ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ...

Rain Fall : ಭಾರಿ ಮಳೆಗೆ ಗುರುಗ್ರಾಮ್ ನ ಹಲವು ಪ್ರದೇಶಗಳು ಜಲಾವೃತ

ಶನಿವಾರ ಬೆಳಿಗ್ಗೆ ಭಾರೀ ಮಳೆಯಿಂದಾಗಿ ದೆಹಲಿ-ಜೈಪುರ ಹೆದ್ದಾರಿಯ ನರಸಿಂಗ್‌ಪುರ ಸ್ಟ್ರೆಚ್ ಸೇರಿದಂತೆ ಗುರುಗ್ರಾಮ್‌ನ ಹಲವು ಭಾಗಗಳಲ್ಲಿ ಜಲಾವೃತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಟ್ರಾಫಿಕ್ ದಟ್ಟಣೆಯ ಬಗ್ಗೆ ಯಾವುದೇ ವರದಿಗಳಿಲ್ಲದಿದ್ದರೂ, ಹೆದ್ದಾರಿಯಲ್ಲಿ ವಾಹನಗಳ ಸಂಚಾರವು ಸ್ವಲ್ಪ ಸಮಯ ನಿಧಾನವಾಗಿತ್ತು ಮತ್ತು ಶಾಲಾ ವಿದ್ಯಾರ್ಥಿಗಳು ಮತ್ತು ಕಚೇರಿಗೆ ಹೋಗುವವರು ಅನಾನುಕೂಲಗಳನ್ನು ಎದುರಿಸಿದರು ಎಂದು ಅವರು ಹೇಳಿದರು. ಜಲಾವೃತವಾಗುವ ಅಪಧಮನಿಯ...

ಸತತ ಮಳೆಯಿಂದಾಗಿ ಭತ್ತ ಬೆಳೆ ನಾಶ; ರೈತರ ಪರದಾಟ.!

ಸತತವಾಗಿ ಒಂದು ವಾರ ಮಳೆರಾಯನ ಆರ್ಭಟಕ್ಕೆ ರೈತ ನಲುಗಿದ್ದಾನೆ. ರಾಶಿ ಹಾಕಿದ ಭತ್ತವನ್ನು ಇನ್ನೇನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಒಳ್ಳೆಯ ಲಾಭ ತೆಗೆದು ಸ್ವಲ್ಪ ಸಾಲ ತೀರಿಸಬೇಕು ಎನ್ನುವಷ್ಟರಲ್ಲಿ ಭತ್ತ ಸಂಪೂರ್ಣ ನೀರು ಪಾಲಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದ ಹಾಗೆ ಆಗಿದೆ ಈ ರೈತನ ಪಾಡು. ಮಳೆ ರಾಯನ ಅರ್ಭಟಕ್ಕೆ ರಾಶಿ ರಾಶಿ...

ರಾಜ್ಯಕ್ಕೆ ಮತ್ತೆ ಮಳೆ ಕಂಟಕ..!

www.karnatakatv.net: ರಾಜ್ಯದಲ್ಲಿ ಈಶಾನ್ಯ ಮಾರುತಬಂದಿದ್ದು, ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇಂದು ಹಿಂಗಾರು ಮಳೆ ಆರಂಭವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ. ಹೀಗಾಗಿ ಅ.29, 30ಕ್ಕೆ 15 ಜಿಲ್ಲಾಗಳಲ್ಲಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿoದ ಹಿಂಗಾರು ಮಳೆ ಆರಂಭ...

ಕರಾವಳಿ ಹಾಗೂ ಮಲೆನಾಡು ಭಾಗಗಲ್ಲಿ ಧಾರಾಕಾರ ಮಳೆ, ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ

www.karnatakatv.net: ಕರಾವಳಿ: ಮಾನ್ಸೂನ್: ರಾಜ್ಯದಲ್ಲಿ ಮಾನ್ಸೂನ್ ಶುರುವಾಗಿದ್ದು ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ವರ್ಷಾಧಾರೆ ಬುಧವಾರವೂ ಮುಂದುವರೆಯಲಿದ್ದು ಕರಾವಳಿ, ಮಲೆನಾಡು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಉತ್ತರ ಒಳನಾಡಿನ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲೂ ಬುಧವಾರ ಸಂಜೆ ವೇಳೆಗೆ ಮಳೆ ಆರಂಭವಾಗಲಿದ್ದು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img