Saturday, August 1, 2026

heavy Rains

ರಣ ಮಳೆಗೆ ಗುಡ್ಡ ಕುಸಿತ : ಸಾವನ್ನೇ ಗೆದ್ದು ಬಂದ ತಾಯಿ ಮಗ ; ರಕ್ಷಣಾ ಪಡೆಗಳ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ..!

ಮಂಗಳೂರು : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು 6...

ವರುಣಾರ್ಭಟಕ್ಕೆ ನಲುಗಿದ ಬೇಡರಪುರ

ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನಸಾಮಾನ್ಯರು ಅಸ್ಥವ್ಯಸ್ಥರಾಗಿದ್ದಾರೆ , ಇನ್ನೂ ಈ ಮಳೆಯ ಬಿಸಿ ಚಾಮರಾಜನಗರಕ್ಕೂ ಸಹ ಬಿಟ್ಟಿಲ್ಲ . ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಬುಧವಾರದಿಂದ ಬಾರೀ ಮಳೆ ಸುರಿದಿದೆ , ಈ ಅತಿಯಾದ ಮಳೆಯ ನೀರು ಗ್ರಾಮದೊಳಗೆ ನುಗ್ಗಿ ಬಾರಿ ಅವಾಂತರವನ್ನು ಸೃಷ್ಟಿ ಮಾಡಿದೆ .ಇನ್ನೂ ಚರಂಡಿ...

ಸ್ವಲ್ಪ ಯಾಮಾರಿದ್ರೂ ಅನಾಹುತ ಗ್ಯಾರೆಂಟಿ…!

ರಾಯಚೂರು: ರಾಯಚೂರಿನಲ್ಲಿ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಆದ್ರೂ ಸಹ ಜೀವದ ಹಂಗು ತೊರೆದು ರೈತರು ಹರಿಯುವ ನೀರಿನಲ್ಲೇ ತಮ್ಮ ಜೀವ ಪಣಕ್ಕಿಟ್ಟು ಓಡಾಡುತ್ತಿದ್ದಾರೆ. ಹೌದು ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ಉಪ್ಪಾರನಂದಿಗಾಳ ಕಿಲ್ಲಾರಹಟ್ಟಿ ಮುಖ್ಯ ರಸ್ತೆ ನೀರಿನಿಂದ ಜಲಾವೃತವಾಗಿತ್ತು. ಆದ್ರೂ ಸಹ ಬೇರೆ ದಾರಿ ಇಲ್ಲದೆ ರೈತರು ಹರಿಯುತ್ತಿರೋ ನೀರಿನ ಮಧ್ಯೆಯೇ...

ಈ ತಿಂಗಳಲ್ಲಿ ಭರ್ಜರಿ ಮಳೆ

www.karnatakatv.net :ಸೆಪ್ಟೆಂಬರ್ ತಿಂಗಳಿನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಮಳೆಯಾಗಿದ್ದು, ಎರಡು ತಿಂಗಳಿನಲ್ಲಿ ಬಿಟ್ಟು ಬಿಟ್ಟು ಮಳೆಯಾಗಿತ್ತು. ದೀರ್ಘಕಾಲ ಬಿಡುವನ್ನೂ ಪಡೆದುಕೊಂಡಿತ್ತು. ಹೀಗಾಗಿ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿತ್ತು. ಇದೀಗ ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img