Wednesday, July 29, 2026

HeavyRain

ಬೀದರ್ ನಲ್ಲಿ ಗಂಟೆಗಟ್ಟಲೇ ಸುರಿದ ಮಳೆಯಿಂದಾಗಿ ಭಾರಿ ಅನಾಹುತ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಏಣಕುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2ರಿಂದ 3 ಗಂಟೆಗಳವರೆಗೆ ಸುರಿದ ಧಾರಾಕಾರ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ.ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ 5-6 ಮನೆಗಳು ಮಳೆಯಿಂದಾಗಿ ನೀರು ತುಂಬಿ ಮುಳುಗಿವೆ. ನಾಲೆ ಹಾಗೂ ಚರಂಡಿಗಳು ತುಂಬಿ ತುಳುಕಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮ ಪಂಚಾಯತ್...

ರಾಜ್ಯದ ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್!

ಸೆಪ್ಟೆಂಬರ್ 15 ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮುಂದಿನ ಕೆಲ ದಿನಗಳವರೆಗೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಹಗುರದಿಂದ ಹಿಡಿದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ...

ರಾಜ್ಯ ಪ್ರವಾಸಕ್ಕೆ ಹೊರಟ ನಿಖಿಲ್ – ರೈತರ ಸಾಲಮನ್ನಾಗೆ ಆಗ್ರಹ!

ರಾಜ್ಯದ ಹಲವೆಡೆ ಭಾರೀ ಮಳೆ ಮತ್ತು ಪ್ರವಾಹ ಸಂಭವಿಸಿದೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ರೈತರಿಗೆ ಬೆಂಬಲ ಸೂಚಿಸುತ್ತೆ. ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು JDS ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಮಳೆಹಾನಿಯಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ....

ರಾಜ್ಯದಲ್ಲಿ ಮಳೆಯ ಅಬ್ಬರ – ಶಾಲಾ-ಕಾಲೇಜುಗಳಿಗೆ ರಜೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮವಾಗಿ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಸೆಪ್ಟೆಂಬರ್ 5ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇದರ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 30 ರಂದು ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳಸ,...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img