Friday, September 18, 2026

HeavyRainfall

ಮತ್ತೆ ಮಳೆಯಾರ್ಭಟ ರಾಜ್ಯಕ್ಕೆ ಬಿಗ್ ಅಲರ್ಟ್‌ – ಸೆ. 3ರವರೆಗೂ ವ್ಯಾಪಕ ಮಳೆ!

ರಾಜ್ಯದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದೆ. ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಎಚ್ಚರಿಕೆಯನ್ನು ಘೋಷಣೆ ಮಾಡಿದೆ. ಸೆಪ್ಟೆಂಬರ್ 3ರವರೆಗೂ ಮಳೆಯ ಪ್ರಮಾಣ ಹೆಚ್ಚಿನದಾಗಿರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರಿಂದ ಕರಾವಳಿ ಪ್ರದೇಶದ...

ಬಚ್ಚನ್ ಮನೆ ಮುಳುಗಡೆ – ಮುಂಬೈಗೆ ಬಿಗ್ ಶಾಕ್‌!

ವಾಣಿಜ್ಯ ನಗರಿ ಮುಂಬೈ ಭೀಕರ ಮಳೆಗೆ ತತ್ತರಿಸಿದೆ. ನಗರದೆಲ್ಲೆಡೆ ಕಳೆದ 3 ದಿನಗಳಿಂದ ನಿರಂತರ ಸುರಿದ ಮಳೆ ಭಾರೀ ಅವಾಂತರವನ್ನ ಸೃಷ್ಟಿಸಿದೆ. ಕೇವಲ 6 ಗಂಟೆಗಳಲ್ಲಿ 200 ಮಿಲಿ ಮೀಟರ್ ಮಳೆಯಾಗಿದೆ. ಇಡೀ ಮುಂಬೈ ನಗರವೇ ನೀರಿನಲ್ಲಿ ಮುಳುಗಿದ ಸ್ಥಿತಿಗೆ ತಲುಪಿದೆ. ಮಳೆಯ ಭೀಕರತೆಯಿಂದಾಗಿ 5 ದಿನಗಳಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಹವಾಮಾನ ಇಲಾಖೆ ಕಳೆದ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img