Saturday, February 14, 2026

Hebasuru school

ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿಗೆ ವಿದ್ಯಾರ್ಥಿಗಳ ಕಣ್ಣೀರ ವಿದಾಯ..

Hubballi News: ಹುಬ್ಬಳ್ಳಿ: ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿಗೆ ವಿದ್ಯಾರ್ಥಿಗಳು ಕಣ್ಣೀರ ವಿದಾಯ ಹೇಳಿದ್ದಾರೆ. ಹುಬ್ಬಳ್ಳಿ ತಾಲೂಕಿನ ಹೆಬಸೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಾಲೆಯ ಮುಖ್ಯ ಗುರು ರತ್ನಾ ಗ್ರಾಮಪುರೋಹಿತ ವರ್ಗಾವಣೆಯಾಗಿದ್ದಾರೆ. ಇವರು ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದರು. ಆದರೆ ಈಗ ರತ್ನಾ ಪುರೋಹಿತ್ ಕುಂದಗೋಳಕ್ಕೆ ವರ್ಗಾವಣೆಯಾಗಿದ್ದಾರೆ....
- Advertisement -spot_img

Latest News

National News: ವಂದೇ ಭಾರತ್ ರೈಲಿನಲ್ಲಿ ಹಾವು ಬಿಟ್ಟಿದ್ದ ಆರೋಪಿ ಬಂಧನ

National News: ಮುಂಬೈ -ಸೋಲಾಪುರ ವಂದೇ ಭಾರತ್ ರೈಲಿನ ಶೌಚಾಲಯದಲ್ಲಿ ಓರ್ವ ವ್ಯಕ್ತಿ ಹಾವನ್ನು ಬಿಟ್ಟು ಮಜಾ ತೆಗೆದುಕ``ಳ್ಳುವ ಪ್ರಯತ್ನ ಮಾಡಿದ್ದಾನೆ. ಸದ್ಯ ರೈಲ್ವೆ ರಕ್ಷಣಾ...
- Advertisement -spot_img