Monday, February 16, 2026

hebbal incident

ವಿದ್ಯಾರ್ಥಿನಿ ಬಲಿಯಾಗಿದ್ದು ರಸ್ತೆ ಗುಂಡಿಗಲ್ಲ.. ಭ್ರಷ್ಟಾಚಾರಕ್ಕೆ : ಹೆಚ್ಡಿ ಕುಮಾರಸ್ವಾಮಿ

ಕರ್ನಾಟಕ ಟಿವಿ ಬೆಂಗಳೂರು : ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ಬಾಲಕಿ ಬಲಿಯಾಗಿದ್ದಾಳೆ. ಭಾನುವಾರದಂದು ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಆ ಫ್ಲೈ ಓವರ್ ಅಂಡರ್ ಪಾಸ್'ನಲ್ಲಿ ನೀರು ತುಂಬಿತ್ತು. ಹೀಗಾಗಿ ಇಂದು ಮಕ್ಕಳು ಅಂಡರ್...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img