Bengalore news:
ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಮತ್ತು ಲೇಖಕ ಸಿ.ಆರ್ ಸತ್ಯ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.80 ವರ್ಷದ ಸಿ ಆರ್ ಸತ್ಯ ಅವರು ಅನಾರೋಗ್ಯದಿಂದ ಬಳಲುತಿದ್ದರು ಇವರನ್ನು ಹೆಬ್ಬಾಳದ ಬಾಪ್ಟಿಸ್ಟ ಆಸ್ಪತ್ರೆ ಯಲ್ಲಿ ಚಿಕಿತ್ಸೆಗಾಗಿ ಸೇರಿಸಲಾಗಿದ್ದು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ .ಸತ್ಯ ಅವರಿಗೆ ಪತ್ನಿ,ಪುತ್ರ ಮತ್ತು ಪುತ್ರಿ ಇದ್ದಾರೆ. ಇವರ ಅಂತ್ಯ ಸಂಸ್ಕಾರವನ್ನು ಹೆಬ್ಬಾಳದ...
FILM STORY
ಸಿಲಿಕಾನ್ ಸಿಟಿಯಲ್ಲಿ ಕಟ್ಟಡಗಳ ಜೊತೆಗೆ ವಿಭಿನ್ನ ಕಲಾಕೃತಿಗಳು ಕೂಡಾ ನೋಡುಗರ ಕಣ್ಮನ ಸೆಳೆಯುತ್ತದೆ. ಅದೇ ತೆರನಾಗಿ ನಮ್ಮನ್ನು ಮನಸೂರೆ ಮಾಡುವುದು ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸೂರ್ಯ ಶಿಲ್ಪಶಾಲ..ಹೌದು ಕಲಾವಿದನ ಕೈ ಚಳಕಕ್ಕೆ ಸಾಟಿಯೆ ಇಲ್ಲ , ಎಂತಹದನ್ನು ಬೇಕಾದರೂ ತನ್ನ ಕೈಚಳಕದ ಮೂಲಕ ರೂಪ ಕೊಡುವಂತ ಶಕ್ತಿ ಇರೋದು ಕಲಾವಿದನಿಗೆ ಮಾತ್ರ...
ಬೆಂಗಳೂರು: ಹೆಬ್ಬಾಳ ಬಳಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಬಿಬಿಎಂಪಿ ಮುಂದಾಗಿದೆ.
ಈ ಕುರಿತು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾತನಾಡಿ, ನಗರದ ಕನಿಷ್ಠ 10 ಟ್ರಾಫಿಕ್ ಜಂಕ್ಷನ್ಗಳ ಅಧ್ಯಯನ ಮಾಡಲಾಗಿದೆ. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದ ಫ್ಲೈ ಓವರ್ನಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಕಂಡುಬರುತ್ತಿದೆ. ಈ ವರೆಗೆ ಎರಡು ಅಧ್ಯಯನ ಮಾಡಲಾಗಿದೆ....
ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.ನಾಗವಾರ ಕಡೆಯಿಂದ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ. ಮಸೀದಿ ಅವರಣದಲ್ಲಿ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಿತ್ತು. ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್ನಿಂದ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಬ್ಲಾಸ್ಟ್...
Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...