political news : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಉಚ್ಛಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಇಂದು ಆದೇಶ ಹೊರಡಿಸಲಾಗಿದೆ
ಉತ್ತರಕನ್ನಡ ಜಿಲ್ಲೆಯ ಶಾಸಕರಾಗಿದ್ದ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ನಿಂದಲೇ, ಬಿಜೆಪಿಗೆ ಬಂದವರು. ಆದರೆ ಬಿಜೆಪಿಗೆ ಬಂದು ಗೆಲುವು ಸಾಧಿಸಿದ ಬಳಿಕ,...
ಬೆಂಗಳೂರು: ʻʻತೇರನೆಳೆಯುತ್ತಾರೆ ತಂಗಿ…ತೇರನೇಳೆಯುತ್ತಾರೆ… ನೋಡಲಿಕ್ಕೆ ಹೋಗುಣ ಬಾರೆ”.. ಎಂದು ಸಂತ ಶಿಶುವನಾಳ ಶರಿಫರು ಹಾಡಿದ ರೀತಿಯಲ್ಲಿ ನಾವು ಇಂದು ಕನ್ನಡದ ತೇರು ಎಳೆಯುತ್ತಿದ್ದೇವೆ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಈ ಕನ್ನಡದ ತೇರು ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತು ನಾಡಿನಾದ್ಯಂತ ಸಂಚರಿಸಿ, ಕನ್ನಡದ ಮನಸ್ಸುಗಳನ್ನು ಒಟ್ಟುಗೂಡಿಸಿ, ಕನ್ನಡದ ನುಡಿ ಜಾತ್ರೆಗೆ ಆಹ್ವಾನ ನೀಡುವ ಕಾರ್ಯ...
ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶನಿವಾರ ರಾತ್ರಿ ಸಭೆ ಸೇರಿ, ಸೀಟು ಹಂಚಿಕೆ ಸೂತ್ರವನ್ನು...