political news : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಉಚ್ಛಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಇಂದು ಆದೇಶ ಹೊರಡಿಸಲಾಗಿದೆ
ಉತ್ತರಕನ್ನಡ ಜಿಲ್ಲೆಯ ಶಾಸಕರಾಗಿದ್ದ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ನಿಂದಲೇ, ಬಿಜೆಪಿಗೆ ಬಂದವರು. ಆದರೆ ಬಿಜೆಪಿಗೆ ಬಂದು ಗೆಲುವು ಸಾಧಿಸಿದ ಬಳಿಕ,...
ಬೆಂಗಳೂರು: ʻʻತೇರನೆಳೆಯುತ್ತಾರೆ ತಂಗಿ…ತೇರನೇಳೆಯುತ್ತಾರೆ… ನೋಡಲಿಕ್ಕೆ ಹೋಗುಣ ಬಾರೆ”.. ಎಂದು ಸಂತ ಶಿಶುವನಾಳ ಶರಿಫರು ಹಾಡಿದ ರೀತಿಯಲ್ಲಿ ನಾವು ಇಂದು ಕನ್ನಡದ ತೇರು ಎಳೆಯುತ್ತಿದ್ದೇವೆ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಈ ಕನ್ನಡದ ತೇರು ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತು ನಾಡಿನಾದ್ಯಂತ ಸಂಚರಿಸಿ, ಕನ್ನಡದ ಮನಸ್ಸುಗಳನ್ನು ಒಟ್ಟುಗೂಡಿಸಿ, ಕನ್ನಡದ ನುಡಿ ಜಾತ್ರೆಗೆ ಆಹ್ವಾನ ನೀಡುವ ಕಾರ್ಯ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...