Sunday, March 29, 2026

hedgehog

ಮಂಡ್ಯ ಜನರಿಗೆ ಮುಳ್ಳಂದಿ ಕಾಟ

ಮಂಡ್ಯ: ಮಂಡ್ಯ ಜನರಿಗೆ ಮುಳ್ಳಂದಿ ಕಾಟ ಶುರುವಾಗಿದ್ದು, ತಡರಾತ್ರಿ ಜನರ ನಿದ್ದೆಗೆಡಿಸಿದ  ಘಟನೆ ನಗರದ ವಿವಿ ನಗರದ 23ನೇ ಕ್ರಾಸ್ ನಲ್ಲಿ ನಡೆದಿದೆ. ಮನೆಮನೆಗೆ ನುಗ್ಗಿ ಮುಳಂದಿಗಳು ಜನರಿಗೆ ಕಾಟ ಕೊಟ್ಟಿವೆ, ಇವುಗಳ ಹಾವಳಿ ತಾಳಲಾರದೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ಕೊಟ್ಟಿದ್ದಾರೆ. ಕೊಯಂಬತ್ತೂರಿನಲ್ಲಿ ಕಾರ್ ಬ್ಲಾಸ್ಟ್ : ತಮಿಳುನಾಡಿನಲ್ಲಿ ಹುಡುಕಾಟ ನಡೆಸಿದ ರಾಷ್ಟ್ರೀಯ ತನಿಖಾ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img