ಆರೋಗ್ಯ
ಇತ್ತಿಚಿನ ದಿನಗಳಲ್ಲಿ ಬದಲಾದ ಆಹಾರ ಕ್ರಮ, ಜೀವನ ಶೈಲಿಯಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಹಿಮ್ಮಡಿ ನೋವು ಕೂಡ ಒಂದು ದೊಡ್ಡ ಸಮಸ್ಯೆಯಾಗಿದೆ. ಸಾಮಾನ್ಯವಾಗಿ ವಯಸ್ಸಾದವರಲ್ಲಿ ಹೆಚ್ಚು ಕಾಣಿಸುತ್ತಿದ್ದ ಹಿಮ್ಮಡಿ ನೋವು ಈಗ ಮಧ್ಯವಯಸ್ಕರಲ್ಲೂ ಕಾಡಲು ಶುರುವಾಗಿದೆ. ಇದಕ್ಕೆ ಕಾರಣ ಸರಿಯಾದ ಆಹಾರ ಕ್ರಮ ಪಾಲಿಸದಿರುವುದು ಮತ್ತು ವ್ಯಾಯಾಮ ಮಾಡದಿರುವುದು ಎಂದು ವೈದ್ಯರು...
Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...