Sunday, February 15, 2026

heggodu

ಜೂನ್ 11ರಿಂದ ನೀನಾಸಮ್ ನಾಟಕೋತ್ಸವ.!

https://www.youtube.com/watch?v=vU3R9ilpw5A ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಜೂನ್ 11ರಿಂದ ಜೂನ್15 ರ ವರೆಗೆ ನೀನಾಸಮ್ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಸಂಜೆ 7ರಿಂದ ಪ್ರದರ್ಶನ ನಡೆಯಲಿದ್ದು, ಉಚಿತ ಪ್ರವೇಶ ಜೂನ್ 11ರಂದು ಕೆ‌.ವಿ ಅಕ್ಷರ ನಿರ್ದೇಶನದಲ್ಲಿ ಕಡುಗಲಿಯ ನಿಡುಗಾಥೆ, 12ರಂದು ಸಂಸ ರಚನೆಯ ಬಿರುದಂತೆಂಬರ ಗಂಡ ಮಂಜು ಕೊಗಡು ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ. ಜೂನ್ 13...
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img