Health tips: ನಾವು ನಮ್ಮ ಮೈ ಕೈ ದೇಹ ಎಲ್ಲವನ್ನೂ ಸ್ವಚ್ಛವಾಗಿರಿಸಕೊಳ್ಳುತ್ತೇವೆ. ಅಷ್ಟೇ ಏಕೆ ನಾವು ಬಳಸುವ ಬಟ್ಟೆ, ಬೆಡ್ಶೀಟ್, ಹೊದಿಕೆ, ಬಳಸುವ ಪಾತ್ರೆ ಎಲ್ಲವನ್ನೂ ಸ್ವಚ್ಛವಾಗಿ ತೊಳೆದು ಇಟ್ಟುಕೊಳ್ಳುತ್ತೇವೆ. ಆದರೆ ನಾವು ಪ್ರತಿದಿನ ಬಳಸುವ ಹೆಲ್ಮೆಟ್ ಕ್ಲೀನಿಂಗ್ ಬಗ್ಗೆ ಎಂದಾದರೂ ಗಮನ ಹರಿಸಿದ್ದೇವಾ..? ಅಪರೂಪಕ್ಕೆ ಕೆಲವರು ಈ ಬಗ್ಗೆ ಯೋಚಿಸಿರಬಹುದು. ಹಾಗಾಗಿ ಇಂದು...
Dharwad News: ಧಾರವಾಡ: ಬೈಕ್ ಸವಾರರು ಕಡ್ಡಾಯವಾಗಿ ಹೆಲೈಟ್ ಧರಿಸುವುದು ಹಾಗೂ ಸಂಚಾರ ನಿಯಮ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಧಾರವಾಡದ ಯುವತಿಯೊಬ್ಬರು ಧಾರವಾಡದಿಂದ ಜಮ್ಮು- ಕಾಶ್ಮೀರದ ಶ್ರೀನಗರದವರೆಗೆ ಬೈಕ್ ರೈಡಿಂಗ್ ಹೋಗುತ್ತಿದ್ದಾರೆ.
ಧಾರವಾಡ ಆರ್.ಎನ್.ಶೆಟ್ಟಿ ಕ್ರೀಡಾಂಗಣ ಹತ್ತಿರದ ನಿವಾಸಿಯಾದ ಪ್ರತೀಕ್ಷಾ ಶಿವಯೋಗಿ ಹರವಿಶೆಟ್ಟರ್ ಎಂಬುವರೇ ಫೆ.13ರಂದು ಹೊರಟವರು. 'ಇತ್ತೀಚಿನ ದಿನಗಳಲ್ಲಿ ಅಪಘಾತದಲ್ಲಿ ಸಾವು-...
ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು, ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ...
Banglore News:
ಹೆಲ್ಮೆಟ್ ಬಗ್ಗೆ ಇದೀಗ ಜಾಗೃತಿ ಮೂಡಿಸಲು ಸ್ವತಹ ಸಂಚಾರಿ ಪೊಲೀಸರೇ ಮುಂದೆ ಬಂದಿದ್ದಾರೆ. ಹೆಲ್ಮೆಟ್ ಇಲ್ಲದೆ ಅದೆಷ್ಟೋ ದ್ವಿಚಕ್ರ ವಾಹನ ಚಾಲಕರು ಸಂಚರಿಸುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಅಂತಹ ಎಲ್ಲರಿಗೂ ಜಾಗೃತಿ ನೀಡಲು ಸಂಚಾರಿ ಪೊಲೀಸರೇ ಮುಂದಾಗಿದ್ದಾರೆ. ವಾಹನ ಚಾಲನೆ ಮಾಡುವಾಗ ಐ.ಎಸ್.ಐ ಗುಣಮಟ್ಟದ ಹೆಲ್ಮೆಟ್ ಧರಿಸಿ, ಜಾಗರೂಕತೆ ಹಾಗೂ ಸುರಕ್ಷಿತವಾಗಿ...
www.karnatakatv.net :ಹುಬ್ಬಳ್ಳಿ: ತಮ್ಮ ಪುತ್ರಿಯ ಹುಟ್ಟುಹಬ್ಬದ ಅಂಗವಾಗಿ ಸಾಮಾಜಿಕ ಕಾರ್ಯಕರ್ತರೊಬ್ಬರು ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸೋ ಮೂಲಕ ಅರ್ಥವತ್ತಾಗಿ ಆಚರಿಸಿದ್ದಾರೆ.
ವಾಹನ ಸವಾರರು ಹೆಲ್ಮೆಟ್ ಧರಿಸದೆ ರಸ್ತೆ ಅಪಘಾತಗಳಲ್ಲಿ ಸಾಕಷ್ಟು ಸಾವು-ನೋವು ಸಂಭವಿಸೋದು ಎಲ್ಲರಿಗೂ ಗೊತ್ತಿರೋ ವಿಚಾರ. ಇನ್ನು ಈ ವಿಚಾರ ಗೊತ್ತಿದ್ರೂ ಕೂಡ ಜನ ಹೆಲ್ಮೆಟ್ ಧರಿಸದೆ ಅಪಾಯಕ್ಕೆ ಆಹ್ವಾನ ನೀಡ್ತಿದ್ದಾರೆ. ಇದನ್ನು ಮನಗಂಡ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...