Monday, August 31, 2026

help to people

ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಮುಂದಾಗಿ

www.karnatakatv.net : ಬೆಳಗಾವಿ : 12 ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಕಲ್ಯಾಣ ರಾಜ್ಯ ಅನಾವರಣವಾಯಿತು. ಆಗ ಎಲ್ಲರು ಕಲ್ಯಾಣ ಕೈ ಬಿಸಿ ಕರೆಯುತ್ತಿದೆ ಎಂದು. ಆದರೆ ಇಂದು ಮಠಾಧೀಶರು, ರಾಜಕಾರಣಿಗಳಿಗೆ ಕರ್ತವ್ಯ ಕರೆಯುತ್ತಿದೆ ಅದನ್ನು ಸಮರ್ಥವಾಗಿ ನಿಭಾಯಿಸಬೇಕಿದೆ ಎಂದು ಚಿತ್ರದುರ್ಗದ ಮುರುಘಾಮಠದ ಡಾ. ಶ್ರೀ ಶಿವಮೂರ್ತಿ ಮುರುಘಾಮಠದ ಶರಣರು ಹೇಳಿದರು. ಅವರು ಗುರುವಾರ ಗೋಕಾಕ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img