Friday, July 24, 2026

helth minister

ಲುಷಿತ ನೀರು ಕುಡಿದು ೬೦ ಜನ ಅಸ್ವಸ್ಥೆ..!

ರಾಯಚೂರು : ಎರಡು ನದಿಗಳು ಇದ್ದು ನಗರಸಭೆ ದಿವ್ಯ ನಿರ್ಲಕ್ಷ ದಿಂದ ರಾಯಚೂರು ನಗರಕ್ಕೆ ಸರಿಯಾದ ರೀತಿ ನೀರು ನೀಡದೆ ಇಂದು ಏಕಾಏಕಿ ಸುಮಾರು 60 ಕ್ಕು ಹೆಚ್ಚು ಜನ ಅಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿನ ಜನ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ..ಹಲವರಿಗೆ ಮೂತ್ರಪಿಂಡದ ಸಮಸ್ಯೆ ಕೂಡ ಎದುರಾಗಿದ್ದು, ಎಲ್ಲೆಡೆ ಆತಂಕ ಮನೆ ಮಾಡಿದೆ. ರಾಯಚೂರು ನಗರದ ಶಿಲಾತಲಾಬ್,ಮಾವಿನಕೆರೆ,ಸ್ಟೇಶನ್...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img