Movie News: ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ಇರುವಂತೆ, ಕನ್ನಡ ಚಿತ್ರರಂಗದಲ್ಲೂ ನಿವೃತ್ತ ನ್ಯಾಯಾಧೀಶರನ್ನೊಳಗೊಂಡ ಸಮಿತಿಯೊಂದನ್ನು ರಚಿಸಬೇಕು ಎಂಬ ಆಗ್ರಹ ಜೋರಾಗಿಯೇ ಕೇಳಿಬಂದಿದೆ. ಈ ಕುರಿತಂತೆ, ಸಿಎಂ ಸಿದ್ಧರಾಮಯ್ಯನವರನ್ನೂ ಭೇಟಿ ಮಾಡಿದ್ದ ಫೈರ್ ಸಂಘಟನೆ, ಮನವಿ ಮಾಡಿತ್ತು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ಕನ್ನಡ ಚಲನಚಿತ್ರ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...