Monday, September 7, 2026

hema samithi

ಕಮಿಟಿ ಮಾಡಲು ಫಿಲ್ಮ್ ಚೇಂಬರ್‌ಗೆ ಇಷ್ಟವಿಲ್ಲ‌, ನಮಗೆ ಮಾತಾಡಲು ಅವಕಾಶ ಕೊಟ್ಟಿಲ್ಲ: ಕವಿತಾ ಲಂಕೇಶ್‌

Movie News: ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ಇರುವಂತೆ, ಕನ್ನಡ ಚಿತ್ರರಂಗದಲ್ಲೂ ನಿವೃತ್ತ ನ್ಯಾಯಾಧೀಶರನ್ನೊಳಗೊಂಡ ಸಮಿತಿಯೊಂದನ್ನು ರಚಿಸಬೇಕು ಎಂಬ ಆಗ್ರಹ ಜೋರಾಗಿಯೇ ಕೇಳಿಬಂದಿದೆ. ಈ ಕುರಿತಂತೆ, ಸಿಎಂ ಸಿದ್ಧರಾಮಯ್ಯನವರನ್ನೂ ಭೇಟಿ ಮಾಡಿದ್ದ ಫೈರ್‌ ಸಂಘಟನೆ, ಮನವಿ ಮಾಡಿತ್ತು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ಕನ್ನಡ ಚಲನಚಿತ್ರ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img