Thursday, April 16, 2026

Hemanth Nimbalkar

ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ಬೆಂಗಳೂರು, ಜೂ.07(ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಿತ್ತು. 1998ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರು ಪೊಲೀಸ್ ಇಲಾಖೆಯ...

ಅತೃಪ್ತರನ್ನು ಬಗ್ಗುಬಡಿಯಲು ಎಸಿಬಿ ಅಸ್ತ್ರ…!

ಬೆಂಗಳೂರು: ದೋಸ್ತಿಗಳಿಗೆ ತಲೆನೋವಾಗಿರೋ ಅತೃಪ್ತರನ್ನು ಹೇಗಾದ್ರೂ ಮಾಡಿ ಮಟ್ಟ ಹಾಕಲು ಹಪಹಪಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು ಇದೀಗ ಎಸಿಬಿ ಅಸ್ತ್ರ ಪ್ರಯೋಗ ಮಾಡಲಿದ್ದಾರೆ. ದೋಸ್ತಿಗಳ ಸಲಹೆ, ಮನವೊಲಿಕೆಯನ್ನು ಧಿಕ್ಕರಿಸಿ ಮುಂಬೈನಿಂದ ಬೆಂಗಳೂರಿಗೆ ಬಂದು ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈ ಸೇರಿರುವ ಶಾಸಕರಲ್ಲಿ 4 ಮಂದಿ ಮೇಲೆ ಸರ್ಕಾರ ಎಸಿಬಿ ಅಸ್ತ್ರ...
- Advertisement -spot_img

Latest News

ಮೈಸೂರಿನ ‘ಕೆಂಪು ಸುಂದರಿ’ಯ ಪಯಣಕ್ಕೆ ಎಂಡ್ ಕಾರ್ಡ್!

ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್‌ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33...
- Advertisement -spot_img