"ಗೋಧಿಬಣ್ಣ ಸಾಧಾರಣ ಮೈಕಟ್ಟು" ಖ್ಯಾತಿಯ ಹೇಮಂತ್ ರಾವ್ ನಿರ್ಮಾಣದ, " ಗುಲ್ಟು " ಚಿತ್ರದ ಮೂಲಕ ಹೆಸರಾಗಿರುವ ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ "ಅಜ್ಞಾತವಾಸಿ" ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.
ರಂಗಾಯಣ ರಘು ಅವರೊಂದಿಗೆ ಈ ಚಿತ್ರದಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ...
ಕನ್ನಡ ಚಿತ್ರರಂಗದಲ್ಲಿ ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿಯಂತಹ ವಿಭಿನ್ನ ಸಿನಿಮಾಗಳನ್ನು ನಿರ್ದೇಶಿಸಿದ ನಿರ್ದೇಶಕ ಹೇಮಂತ್ ರಾವ್. ಇದೀಗ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿಯಾಗಿರೋ ಹೇಮಂತ್ ಟೀಂಗೆ ಬೀರ್ ಬಲ್ ಬೆಡಗಿ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆಯಷ್ಟೇ ಸಿನಿಮಾ ಟೀಂ ನಾಯಕಿಯ ಅರ್ಧ ಫೋಟೋ ಬಹಿರಂಗಪಡಿಸಿ ಕ್ಯೂರಿಯಾಸಿಟಿ ಬಿಲ್ಡ್ ಮಾಡಿತ್ತು. ಚಿತ್ರಪ್ರೇಮಿಗಳು ಕೂಡ...
ಕರ್ನಾಟಕದಲ್ಲಿ ಬಿಸಿಲಿನ ಹೊಡೆತ – 1,010 ಬೋರ್ವೆಲ್ಗಳಲ್ಲಿ ನೀರಿನ ಮಟ್ಟ ಕುಸಿತ, ಹಲವು ಜಿಲ್ಲೆಗಳಲ್ಲಿ ತೀವ್ರ ಜಲಸಂಕಟ
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ನೀರಿನ ಕೊರತೆ...