Saturday, September 19, 2026

Hemanth Rao

“ಗೋಧಿಬಣ್ಣ‌ ಸಾಧಾರಣ ಮೈಕಟ್ಟು” ಖ್ಯಾತಿಯ ಹೇಮಂತ್ ರಾವ್ “ಅಜ್ಞಾತವಾಸಿ”

"ಗೋಧಿಬಣ್ಣ‌ ಸಾಧಾರಣ ಮೈಕಟ್ಟು" ಖ್ಯಾತಿಯ ಹೇಮಂತ್ ರಾವ್ ನಿರ್ಮಾಣದ, " ಗುಲ್ಟು " ಚಿತ್ರದ ಮೂಲಕ ಹೆಸರಾಗಿರುವ ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ "ಅಜ್ಞಾತವಾಸಿ" ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ರಂಗಾಯಣ ರಘು ಅವರೊಂದಿಗೆ ಈ ಚಿತ್ರದಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ...

‘ಸಪ್ತ ಸಾಗರದಾಚೆ ಎಲ್ಲೋ’ ಅಂತಿದ್ದಾರೆ ಬೀರ್ ಬಲ್ ಬೆಡಗಿ ರುಕ್ಮಿಣಿ ವಸಂತ್…

ಕನ್ನಡ ಚಿತ್ರರಂಗದಲ್ಲಿ ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿಯಂತಹ ವಿಭಿನ್ನ ಸಿನಿಮಾಗಳನ್ನು ನಿರ್ದೇಶಿಸಿದ ನಿರ್ದೇಶಕ ಹೇಮಂತ್ ರಾವ್.  ಇದೀಗ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿಯಾಗಿರೋ ಹೇಮಂತ್ ಟೀಂಗೆ ಬೀರ್ ಬಲ್ ಬೆಡಗಿ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆಯಷ್ಟೇ ಸಿನಿಮಾ ಟೀಂ ನಾಯಕಿಯ ಅರ್ಧ ಫೋಟೋ ಬಹಿರಂಗಪಡಿಸಿ ಕ್ಯೂರಿಯಾಸಿಟಿ ಬಿಲ್ಡ್ ಮಾಡಿತ್ತು. ಚಿತ್ರಪ್ರೇಮಿಗಳು ಕೂಡ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img