Wednesday, March 4, 2026

Hemavathi dam

ದೇವೇಗೌಡರ ಸೋಲಿಗೆ ಗಂಗೆಯ ಶಾಪವೇ ಕಾರಣವಂತೆ..!!

ತುಮಕೂರು: ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಸೋತಿದ್ದು ಗಂಗಾ ಮಾತೆಯ ಶಾಪದಿಂದ ಅಂತ ಬಿಜೆಪಿ ಸಂಸದ ಜಿ.ಎಸ್ ಬಸವರಾಜು ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಂಸದ ಬಸವರಾಜು, ದೇವೇಗೌಡರನ್ನು ಸೋಲಿಸಿದ್ದ ನಾನಲ್ಲ. ಅವರನ್ನು ಗಂಗಾ ಮಾತೆಯ ಶಾಪವೇ ಸೋಲುವಂತೆ ಮಾಡಿತು ಅಂತ ಹೇಳಿದ್ರು. ಅಲ್ಲದೆ ದೇವೇಗೌಡರು ವಯೋವೃದ್ಧರು, ಹಾಸನಕ್ಕೆ ಮಣ್ಣಿನ ಮಗ, ತುಮಕೂರಿಗಲ್ಲ ಅಂತ ಬಸವರಾಜು ಇದೇ...

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ

ದೆಹಲಿ: ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಕುರಿತು ದೆಹಲಿಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರಾಧಿಕಾರ, ರಾಜ್ಯದ ಜಲಾಶಯದಲ್ಲಿ  ಒಳಹರಿವು ಹೆಚ್ಚಾದರೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ. ಈ ಮೂಲಕ ರಾಜ್ಯಕ್ಕೆ ಸದ್ಯದ ಮಟ್ಟಿಗೆ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img