Wednesday, March 18, 2026

#hEmendra meravi

ಮದುವೆಗೆ ನೀಡಿದ್ದ ಉಡುಗೊರೆ ಸ್ಪೋಟ- ಮದುಮಗ ಸಜೀವ ದಹನ

ಛತ್ತೀಸ್ ಘಡ: ಮದುವೆ ಸಮಾರಂಭ ಎಂದರೆ ಅದು ಹಬ್ಬದ ವಾತಾವರಣ ಸ್ನೆಹಿತರು ಸಂಬಂಧಿಗಳು ಹಿತೈಷಿಗಳು ಎಲ್ಲರೂ ಬಂದಿರುತ್ತಾರೆ. ಹಬ್ಬದ ವಾತಾವರಣ ಸೂತಕದ ವಾತಾವರಣವಾದರೆ ಹೇಗೆ ಇದೇ ರೀತಿ ಒಂದು ಘಟನೆ ಛತಿಸ್ ಘಡದ ಕಬೀರಧಾಮ ಜಿಲ್ಲೆಯಲ್ಲಿ ನಡೆದಿದೆ. ಮದುವೆಗೆ ಸ್ನೇಹಿತರು ಹಲವಾರು  ರೀತಿಯ ಉಡುಗೊರೆಗಳನ್ನು ನೀಡುತ್ತಾರೆ ವಿಗ್ರಹಗಳು. ಬಟ್ಟೆಗಳು , ಪೋಟೋಗಳು ಹೀಗೆ ನಾನಾ ರೀತಿಯ ವಸ್ತುಗಳನ್ನು...
- Advertisement -spot_img

Latest News

Mandya: ವಸತಿ ಶಾಲೆ ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿ ಮಾರಾಟಕ್ಕೆ ಯತ್ನ ಆರೋಪ..

Mandya: ಮಂಡ್ಯದ ಕೆ.ಆರ್.ಪೇಟೆಯ ವಿಜಯಲಕ್ಷ್ಮೀ ರೈಸ್ ಮಿಲ್‌ನಲ್ಲಿ ಅಕ್ರಮ ನಡೆದಿದ್ದು, ವಸತಿ ಶಾಲೆ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿಯನ್ನು ಸೇಲ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ರೈತ...
- Advertisement -spot_img