Devotional story:
ಸಾಮಾನ್ಯವಾಗಿ ಮನುಷ್ಯರಿಗೆ ಸಾವಿನ ಭಯವಿರುತ್ತದೆ ಆದರೆ ಹುಟ್ಟು ಸಾವು ಎನ್ನುವುದು ಬ್ರಹ್ಮ ಮೊದಲೇ ನಿರ್ಣಯಿಸಿರುತ್ತಾರೆ,ಆದರೆ ಕೆಲವೊಂದು ಮಂತ್ರಗಳಿಗೆ ಸಾವನ್ನು ಜಯಿಸುವ ಶಕ್ತಿ ಇರುತ್ತದೆ. ಇದರ ಕುರಿತಾಗಿ ನಾವು ಪುರಾಣಗಳಲ್ಲಿ ಹಲವಾರು ಕುರುಹುಗಳನ್ನು ಕಾಣಬಹುದು ,ಹೌದು ಆ ಮಂತ್ರವೇ ಮಹಾ ಮೃತ್ಯು೦ಜಯ ಮಂತ್ರ ,ಈ ಮಂತ್ರದಿಂದ ಅಕಾಲಿಕ ಮರಣದಿಂದ ಪಾರಾಗಬಹುದು ಈ ಮಂತ್ರವು ಭಗವಾನ್...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...